ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಉಳೀದವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು. ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ಲನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ […]
#ashwat narayan
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಿ, ಕಾರ್ಯಸೂಚಿ ರೂಪಿಸಲು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಆನ್ಲೈನ್ ಮೂಲಕ ಇಂದು ನಡೆದ ಸಮಾರೋಪದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಡಿಸಿಎಂ, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿಶ್ವವಿದ್ಯಾಲಯ ಅತಿ […]