ಗುಡಿಬಂಡೆ : ರೈತರ ಮೇಲೆ ಭೂ ಮಾಫಿಯಾಗಳಿಂದ ದೌರ್ಜನ್ಯ ಮಾಡಿ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಾಣ ಮಾಡಿದ್ದನ್ನು ಪ್ರಶ್ನೆ ಮಾಡಿದಕ್ಕೆ ಜಮೀನು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ.ಬೆಂಗಳೂರು ಗ್ರಾಮಾಂತರ ಭಾಗದ ವೆಂಕಟಗಿರಿ ಕೋಟೆಯ ಭೂ ಮಾಫಿಯಾಗಳು ಗುಡಿಬಂಡೆ ತಾಲ್ಲೂಕಿನಲ್ಲಿನ ಅಮಾಯಕ ರೈತರ ಲಕ್ಷಾಂತರ ಬೆಲೆ ಬಾಳುವ ಜಮೀನುಗಳನ್ನುಲಪಾಟಿಯಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.ಭೂ ಮಾಫಿಯಾದವರ ವಂಚನೆ, ದೌರ್ಜನ್ಯಕ್ಕೆ ಅಮಾಯಕ ರೈತರು ತಮ್ಮ ಭೂಮಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ […]

Advertisement

Wordpress Social Share Plugin powered by Ultimatelysocial