ರಸ್ತೆ ಸುರಕ್ಷತಾ ಸಪ್ತಾಹದ ಮೂಲಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿ ಪಿಎಸ್ ವೈ ಶಿವಣ್ಣನವರು ಮತ್ತು ಪೊಲೀಸ್ ಸಿಬ್ಬಂದಿಗಳು ರಸ್ತೆಯಲ್ಲೇ ನಿಂತು ಜನರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ್ದಾರೆ. ಇದಲ್ಲದೆ ಜನರು ತಮ್ಮ ವಾಹನಗಳಿಗೆ ದಾಖಲೆ ಮಾಡಿಸಿಕೊಳ್ಳುವುದು ಮತ್ತು ರಸ್ತೆ ನಿಯಮಗಳನ್ನ ಪಾಲಿಸುವ ಬಗ್ಗೆ ಅರಿವು ಮೂಡಿಸಿದ್ದಾರೆ. ರಸ್ತೆಯಲ್ಲಿ ವಾಹನ ಚಾಲಕರಿಗೆ ದಂಡ ಹಾಕುವ ಪೊಲೀಸರೇ ರಸ್ತೆಯಲ್ಲಿ ನಿಂತು ಅರಿವು ಮೂಡಿಸಿರುವುದು ಮಾದರಿಯ ಕೆಲಸವಾಗಿದೆ. ಇದನ್ನೂ […]

Advertisement

Wordpress Social Share Plugin powered by Ultimatelysocial