ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
#b s yadiyurappa#raktadana
ಇಂದು ರಕ್ತದಾನಿಗಳ ದಿನವಾಗಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಕ್ತದಾನದ ಮಹತ್ವವನ್ನು ಸಾರಿದ್ದಾರೆ.ಯಡಿಯೂರಪ್ಪನವರು ಮತ್ತು ಅನೇಕ ಗಣ್ಯರು ರಕ್ತದಾನದ ದಿನದಂದು ಶುಭ ಹಾರೈಸಿದ್ದರೆ. ಅತ್ಯಗತ್ಯಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ತಿಳಿಸಿದ್ದರೆ. ತುರ್ತು ಸಂದರ್ಭಗಳಲ್ಲಿ ಎಲ್ಲರಿಗೂ ರಕ್ತ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡುವ ಬಗ್ಗೆ ಪಣ ತಡೋಣ ಎಂದು ಯಡಿಯೂರಪ್ಪ ರವರು ಮನವಿ ಮಾಡಿಕೊಂಡಿದ್ದಾರೆ. ಮಾನವೀಯತೆಯನ್ನು ಸಂಭ್ರಮಿಸೋಣ. ರಕ್ತದಾನದ […]