ಮೇ ೨೮ರಂದು ಬೆಳಿಗ್ಗೆ ೧೦.೩೦ಕ್ಕೆ ವಿಧಾನ ಸೌಧದಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ. ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬAಧಿಸಿದAತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಿಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಈ ಸಭೆ ಆಯೋಜಿಸಲಾಗಿದೆ.  ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, […]

Advertisement

Wordpress Social Share Plugin powered by Ultimatelysocial