ಬಾಬ್ರಿ ಮಸೀದಿ ಧ್ವಂಸಕ್ಕೆ ಕುರಿತಂತೆ ಎಲ್ ಕೆ ಅಡ್ವಾಣಿಯವರ ಹೇಳಿಕೆಯನ್ನ ಸುಪ್ರೀಂ ಕೋರ್ಟ ದಾಕಲಿಸಿಕೊಂಡಿದೆ. ಅಡ್ವಾಣಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದು. ಅವರ ಹೇಳಿಕೆಯನ್ನು ಸಿಆರ್‌ಪಿಸಿ ೩೧೩ ರ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ.ಒಟ್ಟು ೩೨ ರಲ್ಲಿ ೨೯ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಡ್ವಾಣಿಗಾಗಿ ಸಿಬಿಐ ೧೦೦೦ ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೂ ಮುನ್ನ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ […]

Advertisement

Wordpress Social Share Plugin powered by Ultimatelysocial