ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್‌ ನಗರದಲ್ಲಿ  ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]

ಜಮೀನಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆ ಬಾಳುವ ವಸ್ತುಗಳು ಹಾನಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕಸಿಂಗನಗುತ್ತಿ ಗ್ರಾಮದ ಬಳಿ ನಡೆದಿದೆ.ಬೆಂಕಿ ಅವಘಡದಿಂದ ಜಮೀನಿನಲ್ಲಿದ್ದ ಪಿವಿಸಿ ಪೈಪುಗಳು,ಡ್ರಿಪ್ ಪೈಪ್ ಗಳು ಸಂಪೂರ್ಣ ಸುಟ್ಟು ಹೋಗಿದೆ.ಜೊತೆಗೆ ಶೇಂಗಾ,ತೊಗರಿ,ಕಡಲೆ ಬೆಳೆಗಳು ಸುಟ್ಟು ಹಾಳಾಗಿದೆ.ಅನೇಕ ತೆಂಗಿನ ಗಿಡಗಳು ನಿಂಬೆ ಗಿಡಗಳು ಪೇರಲ ಗಿಡಗಳು ನಾಶವಾಗಿದ್ದು, ರೈತ ಶ್ರೀಧರ್ ಬಾರಿಕೇರ್ ಹಾಗೂ ಅವರ ತಾಯಿ ಕಂಗಾಲಾಗಿದ್ದಾರೆ.ಇನ್ನು ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ […]

ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಿಂದ ಬೀಳಗಿಗೆ ಹೋಗುವ ಮುಖ್ಯರಸ್ತೆ ಬಸ್ ಸ್ಟ್ಯಾಂಡ್ ಎದುರುಗಡೆ ತಗ್ಗು ಗುಂಡ್ಡಿ ಬಿದ್ದು 5 6 ತಿಂಗಳಾದರೂ ಕೂಡ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಜನರಿಗೆ ತೊಂದರೆ ಆಗುತ್ತಿದೆ. ಇದರ ಬಗ್ಗೆ ಪೌರಾಯುಕ್ತರು ಸುನೀಲ್ ಪಾಟೀಲ್ ಗಮನಹರಿಸಬೇಕು ಎಂದು ಜನರು ಒತ್ತಾಯಿಸಿದರು. ಮೇವಿನ ಬಜಾರದಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕ ಘಟಾರುಗಳು ತುಂಬಿ ಹರಿದು ಗಬ್ಬು ವಾಸನೆಯಿಂದ ಕೂಡಿದೆ ಅದರಿಂದ ಜನರು ಬೇಸತ್ತು ಹೋಗಿ ಅದನ್ನು ಸ್ವಚ್ಛ ಮಾಡುವ […]

K.S.R.T.C. ಬಸ್‌ ಹಾಗೂ ಮಾನ್‌ ಟಿಪ್ಪರ್‌ ಮುಖಾಮುಖಿ  ಡಿಕ್ಕಿಯಾಗಿ ಅಪಘಾತವಾಗಿರುವ ಘಟನೆ ಬಾಗಲಕೋಟೆಯ ಇಳಕಲ್ಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ… ಗಾಯಾಳುಗಳನ್ನು ಇಳಕಲ್ಲ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಒನ್‌ ವೇ ಇದ್ದರೂ ಪದೇ ಪದೇ ರಾಂಗ್‌ ರೂಟ್ನಲ್ಲಿ ಹೋಗುವ ಕಾರಣ ಅನೇಕ ಅಪಘಾತ ಸಂಭವಿಸಿ ಸಾವುಗಳಾಗಿದೆ. ಅಪಘಾತ ಕುರಿತು ಸ್ಥಳಿಯರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಸರಕಾರ ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದರು. ಇದನ್ನೂ […]

Advertisement

Wordpress Social Share Plugin powered by Ultimatelysocial