ಬಿಜೆಪಿ ಬಿ ಟೀಂ ಜೆಡಿಎಸ್ ಸಿದ್ದಾಮಯ್ಯ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಬಾಗಲಕೋಟೆಯಲ್ಲಿ  ಪ್ರತಿಕ್ರಿಯೆ ನೀಡಿದ್ದಾರೆ…ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್,ಒಪ್ಪಿಕೊಳ್ಳುತ್ತಾರೆ ಅವರು…ನಾವೇಲ್ಲೂ ಹೊಂದಾಣಿಕೆ ಮಾಡಿಕೊಂಡಿಲ್ಲ..ಎರಡು ಬಾರಿ ಹೆಚ್ ಡಿಕೆಯನ್ನ ಸಿಎಂ ಮಾಡಿದ್ದು ಕಾಂಗ್ರೆಸ್ …ಹೆಚ್ ಡಿ ದೇವೇಗೌಡರ ಜೋತೆ ಹೊಂದಾಣಿಕೆ ಮಾಡಿಕೊಂಡು ಹೆಚ್ ಡಿಡಿಯನ್ನ ಪ್ರಧಾನಿ ಮಾಡಿದ್ದು ನೀವೇ..ಬೆಂಗಳೂರು,ಮೈಸೂರು ಮಹಾನಗರ ಪಾಲಿಕೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದವರು ನಿವೇ..ಹಾಗಾದ್ರೇ ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್ ..ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial