ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎರಡನೇ ಅವಧಿಯ ಮೊದಲನೆ ವರ್ಷವನ್ನು ಸಾಕಷ್ಟು ಸವಾಲುಗಳ ನಡುವೆ ಯಶಸ್ವಿಯಾಗಿ ಪೂರೈಸಿದೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದ ೩೭೦ನೆ ವಿಧಿ ರದ್ದು, ಪೌರತ್ವ ತಿದ್ದುಪಡಿ ವಿಧೇಯಕ-೨೦೦೯, ತ್ರಿವಳಿ ತಲಾಕ್, ಕರ್ತಾರ್‌ಪುರ್ ಕಾರಿಡಾರ್ ಯೋಜನೆ, ಬ್ರೂರಿಯಾಂಗ್ ಒಪ್ಪಂದ, ಮೂರು ಸೇನಾ ಪಡೆಗಳಿಗೆ ಮುಖ್ಯಸ್ಥರ ನೇಮಕ, ಶ್ರೀರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ದೇಶದ ಜನರ ಅನೇಕ […]

Advertisement

Wordpress Social Share Plugin powered by Ultimatelysocial