ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು ಕಲಬುರ್ಗಿ ನಗರಕ್ಕೆ 24×7 ಕುಡಿಯುವ ನೀರಿನ ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ಆಗಲಿದೆ. 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದು, ಜಲ ಶುದ್ಧೀಕರಣ ಘಟಕದಲ್ಲಿ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುತ್ತದೆ.ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ ಪ್ಲಾಂಟ್​ಗೆ ಭೂಮಿ ಪಡೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ,ಉದ್ಯಾನವನಗಳ ಅಭಿವೃದ್ಧಿಗೆ […]

Advertisement

Wordpress Social Share Plugin powered by Ultimatelysocial