ದುರಸ್ತಿಗೊಂಡ ರಸ್ತೆ ಬದಿಯಲ್ಲಿ ನಿಂತಿದ್ದ ತೈಲದ ಲಾರಿಗೆ ಇನ್ನೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ ನಲ್ಲಿ ನಡೆದಿದೆ. ಲಾರಿ ಕೆಳಗಡೆ ಮಲಗಿ ರಿಪೇರಿ ಮಾಡುತ್ತಿರುವ ಮೂರು ಜನರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಇಬ್ಬರೂ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ:ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ಉದೋಗ್ಯ ಖಾತ್ರಿ ಯೋಜನೆಯಡಿಯಲ್ಲಿ ಜೆನೆಗೂ ಕೆರೆ ಹೂಳೆತ್ತುವ ಕೆಲಸದಲ್ಲಿ ತೊಡಗಿದ್ದ ವೇಳೆ ಮಣ್ಣು ಕುಸಿದು ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ನಡೆದಿದೆ. ಹಗನೂರು ಗ್ರಾಮದ ಈಡಿಗರ ನಿಂಗಪ್ಪ ಮೃತಪಟ್ಟ ವ್ಯಕ್ತಿ. ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ನಿಂಗಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮೃತಪಟ್ಟಿರುವುದು ನೋವಿನ ಸಂಗತಿ. ನೇರಗದಡಿ […]

Advertisement

Wordpress Social Share Plugin powered by Ultimatelysocial