ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಮುಂದುವರೆದ್ದು, ಬೆಳ್ಳಂ ಬೆಳಗ್ಗೆ ಬನಶಂಕರಿಯ 1ನೇ ಹಂತದಲ್ಲಿ ಸರಣಿ ಕಳ್ಳತನ ನಡೆದಿದೆ. ಕಾರುಗಳ ಗಾಜು ಹೊಡೆದು ಕಾರಿನಲ್ಲಿದ್ದ ಸಿಸ್ಟಮ್ ಕಳ್ಳತನ ಮಾಡಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನಮಂತನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ… ಇದನ್ನು ಓದಿ :ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ,ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಲಕ್ಷ್ಮಣ ಹೇಳಿದ್ರು.

Advertisement

Wordpress Social Share Plugin powered by Ultimatelysocial