ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘಟನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಇನ್ನೂ ಉತ್ತರ, ಮಧ್ಯ ಕರ್ನಾಟಕ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ತಡೆ […]

ಕೋಡಿಹಳ್ಳಿ ಚಂದ್ರಶೇಖರ್ ಗಂಟೆಗೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲ ಮುಖಂಡರು ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಇನ್ನು ಹಲವರು ಮುಷ್ಕರ ಮುಂದುವರೆಸಿದ್ದಾರೆ. ರಾಜ್ಯದ ಜನರು ಈ ದೊಂಬರಾಟವನ್ನು ಗಮನಿಸುತ್ತಿದ್ದಾರೆ ಇಲಾಖೆಗೆ ಸಂಬಂಧಿಸದ ವ್ಯಕ್ತಿಯೊಬ್ಬ ಸ್ವಪ್ರತಿಷ್ಠೆಗಾಗಿ ಸಾರಿಗೆ ನೌಕರರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ಇದರ ಹಿಂದಿನ ಕೈವಾಡದ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಬೇಕಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾದ್ಯಂತ ರೋಗಿಗಳು, […]

ದುಪ್ಪಟ್ಟು ಹಣ ವಸೂಲಿಗೆ ಇಳಿದಿವೆ ಟ್ಯಾಕ್ಸಿ, ಆಟೋ ಸವಾರರು, ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಪ್ರತಿಭಟನೆ ಬೆಳಗಾವಿಯಲ್ಲಿ ಕೂಡ ಮುಂದುವರೆದಿದೆ. ಬೆಳಗಾವಿಯ ಪ್ರತಿಭಟನ ವೇದಿಕೆ ಹಾಗೂ ಬಸ್ ನಿಲ್ದಾಣ ಪ್ರಯಾಣಿಕರು , ನೌಕರರು ಇಲ್ಲದೆ ಖಾಲಿ ಖಾಲಿ ಯಾಗಿದ್ದು, ಅಧಿಕಾರಿಗಳು ಇತರೆ ಡಿಪೋ ಬಸ್ ಗಳನ್ನು ನಿಲ್ದಾಣದಲ್ಲಿ ಪಾರ್ಕಿಂಗ್ ಹಾಕಿಸಿದ್ದಾರೆ. ಎರಡು ದಿನ ನಿರಂತರ ಧರಣಿ ಮಾಡಿರೋ ಸಾರಿಗೆ ನೌಕರರನ್ನು ಅಧಿಕಾರಿಗಳು ಹತ್ತಿಕ್ಕಲು ಯತ್ನಸಿದ್ದು, 40 ಕ್ಕೂ ಹೆಚ್ಚು […]

ಬನಶಂಕರಿ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಪ್ರತಿಭಟನೆ.. ಬಿಎಂಟಿಸಿ ಸಂಚಾರ‌ ಸ್ಥಗಿತಗೊಳಿಸಿ ಆಕ್ರೋಶ.. ಈ ಕೂಡಲೇ ನಮ್ಮನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯ.. ಸರ್ಕಾರ ಆದೇಶ ಹೊರಡಿಸುವ ಹೊರೆಗು ಸಂಚಾರ ಸ್ಥಗಿತ ಮಾಡಲು ನಿರ್ಧಾರ.. ಇದನ್ನೂ ಓದಿ : ಕುಖ್ಯಾತ ಕಳವು ಆರೋಪಿಗಳ ಬಂಧನ

ಸ್ಯಾಟಿಲೈಟ್ ಬಸ್ ನಿಲ್ದಾಣದಲ್ಲಿ‌ ಬಸ್ ಸಂಚಾರ ಸ್ಥಗಿತ,ಸಾಲುಗಟ್ಟಿ ನಿಂತ ಕೆಎಸ್ ಆರ್ ಟಿಸಿ ಬಸ್ ಹೊರರಾಜ್ಯಗಳಿಗೆ ಪ್ರಯಾಣಿಸೋ ಬಸ್ ಗಳು ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಸಂಚಾರ ಮಾಡೋ ಬಸ್ ಕೆ ಎಸ್ ಆರ್ ಟಿಸಿ  ಬಸ್ ಇಲ್ಲದೆ   ಪ್ರಯಾಣಿಕರ ಪರದಾಟ..! ಇದನ್ನೂ ಓದಿ :ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ,ಬಿಸಿಲು ನಾಡು ರಾಯಚೂರು ಜಿಲ್ಲೆಯ ದೇವದುರ್ಗ ದಲ್ಲಿಯು ಬಸ್ ಸಂಚಾರ ಬಂದ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ಪ್ರತಿಭಟನೆ, ಸಾರಿಗೆ ಇಲ್ಲದೆ ಪ್ರಯಾಣಿಕರು ಪರದಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡಬೇಕು,ಕೋವಿಡ್19 ರಲ್ಲಿ ಮೂವತ್ತು ಲಕ್ಷ ರೂಪಾಯಿ ಸಾರಿಗೆ ನೌಕರರಿಗೆ ಪರಿಹಾರ ನಿಧಿ ಘೋಷಣೆ ಮಾಡಿದ್ದಾರೆ ಆದರೆ ಕೊರೋನ್ ದಿಂದ ಸತ್ತವರಿಗೆ ಇದುವರೆಗೆ ಒಂದು ರೂಪಾಯಿ ಇಲ್ಲ […]

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ಬೆಳಗಾವಿಯಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ […]

ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ್ಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಬಸವಕಲ್ಯಾಣ ಮಸ್ಕಿ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಘೋಷಣೆ ಮಾಡಿತ್ತು. ಕರ್ನಾಟಕ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. ಇದನ್ನು ಓದಿ :ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ಬಂದ್ ಗೆ ಬೆಂಬಲಿಸಿ ಕನ್ನಡ ಸೇನೆಯಿಂದ ಟೌನ್ ಹಾಲ್ ಮುಂಭಾಗ ಕನ್ನಡ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.. ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರು ಟೌನ್ ಹಾಲ್ ಸುತ್ತಮುತ್ತ ಖಾಕಿ ಸರ್ಪಗಾವಲು ಹಾಕಿ ಫುಲ್ ಬಿಗಿ ಬಂದೋಬಸ್ತ್ ಏರ್ಪಡಿಸಿಲಾಗಿದೆ.. ಇದನ್ನು ಓದಿ :ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಡಿಸೆಂಬರ್ 5 ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ವಿಶೇಷ ಸೂಚನೆ ನೀಡಿದ್ದಾರೆ. ಡಿಸೆಂಬರ್ 4 ರ ಮಧ್ಯರಾತ್ರಿಯಿಂದಲೇ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಇದ್ದು, ಡಿಸೆಂಬರ್ 5ರ ಬೆಳಗ್ಗೆ 4:30ರಿಂದ ಹೊಯ್ಸಳ ಪೊಲೀಸ್ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ. ವಿಶೇಷವಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ನಿಲ್ದಾಣಗಳಲ್ಲಿ ಬಿಗಿ ಭದ್ರತೆ […]

Advertisement

Wordpress Social Share Plugin powered by Ultimatelysocial