ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್‌ನಲ್ಲಿ ನಿಂತಿದ್ದ ಟಾಟಾ ಸುಮೋ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ರಭಸಕ್ಕೆ ಟಾಟಾ ಸುಮೋ ಅಕ್ಕಪಕ್ಕ ಇದ್ದ ವಾಹನಗಳು ಜಖಂಗೊಂಡಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada    

ಬಂಡೀಪುರ ಅರಣ್ಯ ವ್ಯಾಪ್ತಿಯ ಕುನಗಹಳ್ಳಿ ಗ್ರಾಮದ ಜನರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಇಂದು ಬೋನಿಗೆ ಬಿದ್ದದೆ. ಸುಮಾರು 2-3 ದಿನದಿಂದ ಜಮೀನಿನಲ್ಲಿ ಚಿರತೆಯ ಹೆಜ್ಜೆಗುರುತು ಕಂಡು ಆತಂಕಕ್ಕೆ ಹೊಳಗಾಗಿದ್ದ ಗ್ರಾಮಸ್ಥರಿಗೆ ಬಿಗ್ ರಿಲೀಫ್ ಸಿಕ್ಕಿದಂತ್ತಾಗಿದೆ.   ಚಿರತೆ ಓಡಾಟದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿ RFO ನವೀನ್ ಕುಮಾರ್ ಚಿರತೆಗೆ ಚಕ್ರವ್ಯೂಹ ರಚಿಸಿ ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ನಾಗಾಲ್ಯಾಂಡ್‌ಯಿಂದ ಬಂದ ಹ್ಯಾಕ್ ಚೋರರು ..!  

ಹೊಸ ವರ್ಷಕ್ಕೆ ಬಂಡೀಪುರ ಪ್ರವಾಸಕ್ಕೆ ಹೋಗುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಡಿಸೆಂಬರ್ 31 ಹಾಗೂ ಜನವರಿ 1 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಡಿಸೆಂಬರ್ 31 ಮತ್ತು ಜನವರಿ 1 ರಂದು ಪ್ರವಾಸಿಗರ ವಾಸ್ತವ್ಯವನ್ನು ನಿಷೇಧಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದ್ದು, ಬಂಡೀಪುರದಲ್ಲಿ […]

Advertisement

Wordpress Social Share Plugin powered by Ultimatelysocial