ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಲೇಸ್ಮೇನಿಯಾ ಸೋಂಕಿನಿಂದ ಸುಮಾರು 35 ವರ್ಷದ ಹೆಣ್ಣಾನೆ ಸಾವನ್ನಪ್ಪಿರುವ ಘಟನೆ ನಡೆದಿದ್ದು,ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಗೋಪಾಲಸ್ವಾಮಿಬೆಟ್ಟ ವಲಯದ ಗೋಪಾಲಪುರ ಗಸ್ತಿನ ಮಾದಪ್ಪನ ಪ್ರದೇಶದಲ್ಲಿ ಹೆಣ್ಣಾನೆಯು ಹೊಟ್ಟೆಭಾಗದಲ್ಲಿನ ಲೇಸ್ಮೇನಿಯಾ ಸೋಂಕಿನಿಂದ ತೊಂದರೆಗೆ ಒಳಗಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸಿಎಫ್ ಪರಮೇಶ,ಆರ್.ಎಫ.ಒ. ನವೀನ್ ಕುಮಾರ್, ವನ್ಯಜೀವಿ ವೈದ್ಯಾಧಿಕಾರಿ ಹಾಗೂ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ […]