ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಸೌಥ್ ಇಂಡಿಯನ್ ಮಾಲ್ನಲ್ಲಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ 6 ಅಗ್ನಿಶಾಮಕ ವಾಹನಗಳಿಂದ ಬೆಂಕಿಯನ್ನು ನಂದಿಸಿದ್ದಾರೆ. ಮಾಲ್ನ ಸೂಪರ್ ಮಾರ್ಕೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್ನಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸತತವಾಗಿ ಎರಡು ಗಂಟೆಗೂ ಹೆಚ್ಚು ಸಮಯದ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸಲಾಯಿತು. ಮಾಲ್ ನ ಗ್ರೌಂಡ್ ಫ್ಲೋರ್ […]
#Bangalore
ಬೆಂಗಳೂರಿನಲ್ಲಿ ಎರಡು ದಿನ ಶೇ.10ರಷ್ಟು BMTC ಬಸ್ ಗಳು ಸಂಚರಿಸಲಿವೆ – ವೀಕೆಂಡ್ ಕರ್ಫ್ಯೂ ವೇಳೆ ಸಾರ್ವಜನಿಕ ಸೇವೆ ಇರುವುದಿಲ್ಲ – ಶೇ10 ರಷ್ಟು ಮಾತ್ರ ಬಸ್ ಗಳು ರಸ್ತೆಗೆ ಇಳಿಯಲಿದೆ – ಆರೋಗ್ಯ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿಗಳು, ಇತರೆ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಅವಕಾಶ – ಏರ್ಪೋರ್ಟ್ ಪ್ರಯಾಣದ ಬಸ್ ನಲ್ಲಿ ಯಾವುದೇ ತೊಡಕು ಇಲ್ಲ -ಜನ ದಟ್ಟಣೆಗೆ ಅನುಸಾರವಾಗಿ KSRTC ಸೇವೆ -ಜನ ದಟ್ಟಣೆಗೆ ಅನುಸಾರವಾಗಿ ವೀಕೆಂಡ್ನಲ್ಲಿ […]
ಬೆಂಗಳೂರಿನಲ್ಲಿ ಮನೆ ಅಥವಾ ಕಛೇರಿಗಳ ವಾಟರ್ ಟ್ಯಾಂಕ್ ಕ್ಲೀನ್ ಮಾಡಿಸೋದು ಒಂದು ದೊಡ್ಡ ತಲೆ ನೋವಿನ ಕೆಲಸ. ಆದ್ರೆ ಈಗ ಅಂತಹ ಸವಾಲಿನ ಕೆಲಸಕ್ಕೆ ಪರಿಹಾರವಾಗಿರುವ ಸಂಸ್ಥೆಯೆ “ಏಷ್ಯಾನೆಟ್ ಗ್ರೂಪ್ಸ್”. ಜಸ್ಟ್ ಒಂದು ಕರೆ ಮಾಡಿದ್ದಾರೆ ಸಕು : 9686144284 ಅರ್ಧ ಗಂಟೆಯಲ್ಲಿ ನಾವು ನಿಮ್ಮ ಮುಂದೆ ಇರುತ್ತೆವೆ.www.asianetbangalore.com ಅದು ಎಂತಹದ್ದೆ ವಾಟರ್ ಟ್ಯಾಂಕ್ ಆಗಿರಲ್ಲಿ. ಅಲ್ಲಿ ಏನೆ ಸಮಸ್ಯೆ ಇದ್ದರೊ ಪರಿಹಾರವಾಗಿ ನಮ್ಮ“ಏಷ್ಯಾನೆಟ್ ಗ್ರೂಪ್ಸ್” ಕೆಲಸ ಮಾಡುತ್ತದೆ. ಕಳೆದ 20 […]
ಸಂಕ್ರಾಂತಿ ,ಶಬರಿಮಲೆಯ ಯಾತ್ರೆ ಪ್ರಯುಕ್ತ ಬೆಂಗಳೂರಿನಿಂದ ಬೆಳಗಾವಿಗೆ ಒಂದು ವಿಶೇಷ ರೈಲು ಬಿಡುಗಡೆ ಜನಸಂಖ್ಯೆ ಹೆಚ್ಚಾಗಿ ಇರುವುದರಿಂದ ಯಶವಂತಪುರ- ಬೆಳಗಾವಿ- ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚರಿಸಲಾಗುವುದು ಯಶವಂತಪುರ ನಿಲ್ದಾಣದಿಂದ ಜ.13ರಂದು ರಾತ್ರಿ 9.30 ಕ್ಕೆ ರೈಲು ಸಂಖ್ಯೆ 06597 ಹೊರಡುವ ರೈಲು ಮರುದಿನ 8.25ಕ್ಕೆ ಬೆಳಗಾವಿ ನಿಲ್ದಾಣ ಸೇರುತ್ತದೆ. ಪುನ: ಜ.16ರಂದು ರಾತ್ರಿ 9.20ಕ್ಕೆ ರೈಲು ಸಂಖ್ಯೆ 06598 ಹೊರಟು ಮರುದಿನ ಬೆಳಗ್ಗೆ 8.30ಕ್ಕೆ ಯಶವಂತಪುರ ನಿಲ್ದಾಣ ತಲುಪುತ್ತದೆ. […]
ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್ನಿಂದಲೂ ಆಫರ್ ಗಳು ಬಂದಿದೆ. ಅಮಿತಾಭ್ ಬಚ್ಚನ್ ಜೊತೆ ‘ಗುಡ್ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಜೊತೆ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ ಮಾತ್ತು ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ […]
ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ನಿರ್ಮಾಣ ಹಂತದ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ದಟ್ಟ ಹೊಗೆ ಅವರಿಸಿಕೊಂಡಿದೆ. ಕಾರ್ಮಿಕರು ಥಿಯೇಟರ್ ನಿರ್ಮಾಣಕ್ಕೆ ಧರ್ಮಾಕೋಲ್ ಬಳಸಿ ಕೆಲಸ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದ್ದು, ಅವಘಡಕ್ಕೆ ಇದೇ ಕಾರಣ ಆಗಿರ್ಬೋದು ಎಂದು ಅಂದಾಜಿಸಲಾಗಿದೆ. ಇನ್ನು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರು ಸುರಕ್ಷವಾಗಿ ಹೊರಗೆ ಬಂದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನ ನಂದಿಸುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada […]
ಅಪೌಷ್ಟಿಕತೆ ನಿವಾರಣೆಗೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಬಜೆಟ್ನಲ್ಲಿ ಅಗತ್ಯ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. ನೀತಿ ಆಯೋಗದ ಸಲಹೆಗಾರೆ ಸಂಯುಕ್ತಾ ಸಮದ್ದಾರ್ ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಮಾತುಕತೆ ವೇಳೆ, ಮುಖ್ಯಮಂತ್ರಿಗಳು ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ರಾಜ್ಯ ಸಾಧಿಸಿದ ಪ್ರಗತಿ ಮತ್ತು ಅವುಗಳನ್ನು ಪೂರೈಸಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಮತ್ತು ಸಂಘಟನೆಗಳನ್ನು ಬಳಸಿಕೊಂಡು […]
ಭಾರತದ ರಾಷ್ಟ್ರೀಯ ಸ್ಪ್ರಿಂಟ್ ಚಾಂಪಿಯನ್ ತರಂಜಿತ್ ಕೌರ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ) ತಿಳಿಸಿದೆ. ದೆಹಲಿಯ 20ರ ಹರೆಯದ ತರಂಜಿತ್ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನಡೆದ ರಾಷ್ಟ್ರೀಯ ಅಂಡರ್-23 ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 100ಮೀ, 200ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. “ನಾಡಾ” ಶಿಸ್ತು ಸಮಿತಿಯ ವಿಚಾರಣೆ ವೇಳೆ ತರಂಜಿತ್ ತಪ್ಪಿತಸ್ಥರೆಂದು ಸಾಬೀತಾದರೆ ನಾಲ್ಕು ವರ್ಷಗಳ ನಿಷೇಧ ವಿಧಿಸುವ ಸಾಧ್ಯತೆಯಿದೆ. ಇತ್ತೀಚಿನ ಸುದ್ದಿಗಳಿಗಾಗಿ […]
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತವಾಗಿದು, ಬೆಳಗ್ಗೆ ತಿಂಡಿಗೆ MTR ಗೆ ಬರುತ್ತಿದ್ದ ಸಂಜನಾ ಪ್ರಿಯಾ ಹಾಗೂ ಅಣ್ಣಾ ವಿನಯ್ ಕುಮಾರ್ ರವರು ಈ ಘಟನೆಯಲ್ಲಿ ತೀವ್ರ ಗಂಭೀರವಾಗಿದ್ದು,ಫೈನಲ್ ಇಯರ್ BEಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಂಜನಾರವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಅಣ್ಣನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ,ಲಾರಿ ಬರುವುದನ್ನು ಗಮನಿಸದೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಈ ಘಟನೆ ಸಂಭವಿಸಿದ ಸ್ಥಳೀಯರು ವ್ಯಕ್ತಪಡಿಸಿದ್ದಾರೆ,ಈ […]
ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada