ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್‌ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದು ಅವರು ಕೈ ಮುಗಿದು ಒಳ ಹೋದರು.ಈ ಸಂದರ್ಭದಲ್ಲಿ ಅವರು ‘ ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ’ […]

ಗುಡಿಬಂಡೆ: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಗೂ ಸಂಗೊಳ್ಳಿ ರಾಯಣ್ಣ ವಿಗ್ರಹವನ್ನು ಕೆಡವಿದ ಎಂಇಎಸ್ ಪುಡಾoಟಿಕೆಯನ್ನು  ಖಂಡಿಸಿ ಕನ್ನಡಪರ ಸಂಘಟನೆಗಳು ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವುಈ ವೇಳೆ ಮಾತನಾಡಿದ ಕರುನಾಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಫಯಾಜ್ ಮಹಾರಾಷ್ಟ್ರದ ಎಂ.ಇ.ಎಸ್ ಮತ್ತು ಶಿವಸೇನೆಯ ಮಹಾ ಪುಂಡರು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿ ಬೇಕೆಂದೇ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು ಕನ್ನಡ ನಾಮಫಲಕಗಳು ಕಂಡಕಡೆ ವಾಹನಗಳು, […]

ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]

ತುಮಕೂರು ನಗರದ ಕನ್ನಡ ಭವನದಲ್ಲಿ ಶ್ರೀ ವಾಲ್ಮೀಕಿ ಸನಿವಾಸ ಪ್ರೌಢಶಾಲೆ ಹಳೇ ವಿಧ್ಯಾರ್ಥಿಗಳ ವತಿಯಿಂದ ಗುರುವಂದನೆ, ನುಡಿನಮನ ಮತ್ತು ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮವನ್ನು ನಾಡೋಜ ಸಾಹಿತಿ ಚಲನಚಿತ್ರ ನಿರ್ದೇಶಕ ಪ್ರೊ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಿದ ಅವರು ನೂರಾರು ಜನ ಸಾವಿರಾರು ಜನ ಬಲಿದಾನವನ್ನು ಮಾಡಿ ಈ ದೇಶವನ್ನು ಕಟ್ಟಿರುವಂತ ಉದಾಹರಣೆ ನಮ್ಮ ಕಣ್ಮುಂದೆ ಇದೆ ಹಾಗೆ ಈ ದೇಶವನ್ನು ಕಟ್ಟಿದವರು ಒಂದೆಡೆ ಯಾದರೆ ಮನಸ್ಸನ್ನು ಕಟ್ಟಿದವರು […]

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿರುದ್ಧ ಭೂಕಬಳಿಕೆ ವಿಚಾರವಾಗಿ ಇಂದು ಕೆಆರ್ ಪುರ ಬಿಬಿಎಂಪಿ ಕಚೇರಿಯ ಎದುರು ಕೆಆರ್ ಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು…ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ವಿರುದ್ಧ ಘೋಷಣೆ ಕೂಗಿ, ರಾಜೀನಾಮೆಗೆ ಒತ್ತಾಯಿಸಿದರು.. ಬಳಿಕ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅವರು, ಭೂಕಬಳಿಕೆ ಮಾಡಿದ ಬೈರತಿ ಬಸವರಾಜ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು… ಇತ್ತ ಭೂ ಮಾಲೀಕ ಅಣ್ಣಯ್ಯಪ್ಪ ಅವರ […]

ಬೆಳಗಾವಿ ನಗರದಲ್ಲಿ ಪೊಲೀಸ್ ವ್ಯವಸ್ಥೆ, ಸರ್ಕಾರದ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ.ಆದರೆ ನಂತರದ ಬೆಳವಣಿಗೆಯಲ್ಲಿ ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು […]

ದೇಶಭಕ್ತರಾದ ಶಿವಾಜಿ ಮಹರಾಜರು, ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರ ಚನ್ನಮ್ಮ ಅವರು ಸಮುದಾಯ ಮೀರಿ ನಿಂತು ದೇಶಕ್ಕಾಗಿ ತ್ಯಾಗ ಮಾಡಿ ದೇಶವನ್ನು ಒಗ್ಗೂಡಿಸಿದವರು, ಅವರ ಹೆಸರಲ್ಲಿ ನಾವೆಲ್ಲರು ಒಗ್ಗಟ್ಟಾಗಿ ಇರಬೇಕು, ಅವರನ್ನು ಜಾತಿಗೆ ಸೀಮಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಶಿಗ್ಗಾವಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ, ಈಗ ನಡೆಯುತ್ತಿರುವ ಗೊಂದಲದ ಬಗ್ಗೆ […]

ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳು ಕರ್ನಾಟಕದಲ್ಲಿ ಅಷ್ಟೇನೂ ಪ್ರಬಲವಾಗಿಲ್ಲ. ಅವುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಎಲ್ಲಿದೆ? ರಾಷ್ಟ್ರದ್ರೋಹಿ ಕೆಲಸ ಮಾಡುವ ಎಸ್‍ಡಿಪಿಐನಂತಹ ಸಂಘಟನೆಗಳ ಬಗ್ಗೆ ನಿಷೇಧದ ಮಾತು ಕೇಳಿಬಂದರೆ ಸಮಂಜಸ.ಅಷ್ಟೇನೂ ಪ್ರಬಲವಾಗಿಲ್ಲದ, ಶಕ್ತಿಯೇ ಇಲ್ಲದ ಎಂಇಎಸ್ ಬಗ್ಗೆ ನಾವು ಅನಗತ್ಯವಾಗಿ ಏಕೆ ಮಹತ್ವ ನೀಡಬೇಕು ಎಂದು ಪ್ರಶ್ನಿಸಿದರು. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದಕ್ಕೆ ಸಂಬಂಧಪಟ್ಟಂತೆ ಈಗಾಗಲೇ […]

  ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಹಾ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್  ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು.ಗೋಹತ್ಯೆ ನಿಷೇಧ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದರು.ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡಾಟ ಹೆಚ್ಚಾಗುತ್ತಿದೆ.ಎಂಇಎಸ್ ಆಟಕ್ಕೆ ಸರ್ಕಾರ ಬ್ರೇಕ್ ಹಾಕಲಿದೆ. ಈಗಾಗಲೇ ಎಂಇಇಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ […]

Advertisement

Wordpress Social Share Plugin powered by Ultimatelysocial