ಕುಡಿದ ಮತ್ತಿನಲ್ಲಿ ಜಗಳ ನಡೆದು ಸ್ನೇಹಿತನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ದಲ್ಲಿ ನಡೆದಿದೆ. ಮಾರುತಿ ನಗರ ನಿವಾಸಿ ಪುರುಷೋತ್ತಮ್ (೩೪) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ವೆಲ್ಟಿಂಗ್ ಕೆಲಸ ಮಾಡುವ ಪುರುಷೋತ್ತಮ್ ಮತ್ತು ಗಿರೀಶ್ ಸ್ನೇಹಿತರಾಗಿದ್ದು, ನೆರೆ ಮನೆ ನಿವಾಸಿಗಳಾಗಿದ್ದಾರೆ. ಇಬ್ಬರು ಅವಿವಾಹಿತರಾಗಿದ್ದರು. ಅಂದು ಗಿರೀಶ್ ಮನೆಯಲ್ಲಿ ಪಾರ್ಟಿ ಮಾಡಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಕುಡಿದ ಮತ್ತಿನಲ್ಲಿ […]

Advertisement

Wordpress Social Share Plugin powered by Ultimatelysocial