ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಪ್ರಗತಿಪರ ಸಂಘಟನೆಗಳು ನಿನ್ನೆ ಬಂಗಾರಪೇಟೆ ಬಂದ್ ಮಾಡಿದ್ದರು. ಇದೆ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಒಬ್ಬ ಪ್ರಾಮಾಣಿಕ ದಕ್ಷ ಅಧಿಕಾರಿಯನ್ನು ಕಳೆದು ಕೊಂಡಿರುವುದು ತಾಲ್ಲೂಕಿಗೆ ತುಂಬಲಾರದ ನಷ್ಟವಾಗಿದೆ.  ಈ ಒಂದು ಕೊಲೆಯು ಅಲವು ಅನುಮಾನಗಳಿಗೆ ಹೆಡೆ ಮಾಡಿಕೊಟ್ಟಿದೆ. ಪ್ರಕರಣವನ್ನು ಸರ್ಕಾರ ಕೂಡಲೇ ಸಿಬಿಐ ಗೆ ವಹಿಸಬೇಕು ಮತ್ತು ಅವರ ಕುಟುಂಬಕ್ಕೆ 25 ಲಕ್ಷ ಪೋಷಣೆ ಅಲ್ಲದೆ ಒಂದು ಕೋಟಿ ರೂಪಾಯಿಗಳನ್ನು ನೀಡಬೇಕು, ಅವರ […]

Advertisement

Wordpress Social Share Plugin powered by Ultimatelysocial