ರೈತರು ಬೆಳೆದ ಲಕ್ಷಾಂತರ ಮೌಲ್ಯದ ಬೆಳೆಗಳು ಕಾಡಾನಡಗಳ ದಾಳಿಯಿಂದ ಹಾನಿಯಾಗಿರುವ ಘಟನೆ ಕೋಲಾರದ ಗಡಿ ಭಾಗದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು,ರೈತನ ಒಂದು ಎಕರೆ ಟೊಮ್ಯಾಟೊ ತೋಟ ಸಂಪೂರ್ಣ ನಾಶವಾಗಿದೆ. ಇತ್ತೀಚೆಗಷ್ಟೇ ರೈತನು ಸಾಲ‌ಮಾಡಿ ಟೊಮ್ಯಾಟೊ ಬೆಳೆದಿದ್ದ, ಇನ್ನೇನು ಫಸಲು ಬಿಡುವಷ್ಟರಲ್ಲಿ ಕಾಡಾನೆಗಳ ದಾಳಿಯಿಂದ ಇಡೀ ತೋಟ ಹಾನಿಯಾಗಿದೆ. ಇದಲ್ಲದೆ ಭೀಮಗಾನಹಳ್ಳಿ ಸುತ್ತಮುತ್ತಲಿನಲ್ಲಿ ಹಲವಾರು ರೈತರು ಬಾಳೆ, ಕ್ಯಾಪ್ಸಿಕಂ ಸೇರಿದಂತೆ ವಿವಿಧ […]

Advertisement

Wordpress Social Share Plugin powered by Ultimatelysocial