ರಾಯಚೂರು, ಸೆಪ್ಟೆಂಬರ್‌, 09: ಕಾಂಗ್ರೆಸ್‌ನಲ್ಲಿ ಎರಡ್ಮೂರು ತಿಂಗಳಲ್ಲಿ ಅಸಮಾಧಾನ ಸ್ಫೋಟವಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅದಲ್ಲದೇ ರೈತರ ಆತ್ಮಹತ್ಯೆ ಬಗ್ಗೆ ಹಗುರವಾಗಿ ಮಾತನಾಡಿದ್ದ ಶಿವಾನಂದ ಪಾಟೀಲ್‌ ಹಾಗೂ ಡಿ.ಕೆ.ಶಿವಕುಮಾರ್‌ ವಿರುದ್ಧವೂ ಕಿಡಿಕಾರಿದರು. ನಿಮಗೆ ಕ್ರಮವಾಗಿ 5 ಕೋಟಿ, 25 ಕೋಟಿ ರೂಪಾಯಿ ಕೊಡುತ್ತೇನೆ ಆತ್ಮಹತ್ಯೆ ಮಾಡಿಕೊಳ್ತೀರಾ ಎಂದು ಪ್ರಶ್ನಿಸಿದ್ದಾರೆ. ರಾಯಚೂರಿನಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಟ ಆಡುತ್ತಿದ್ದಾನೆ. ನಮ್ಮ ಮನಸ್ಥಿತಿ ಕಳೆಯಲು ಹಾಗೂ […]

Advertisement

Wordpress Social Share Plugin powered by Ultimatelysocial