ಬಸವನ ಬಾಗೇವಾಡಿಯಲ್ಲಿ  ಕಳೆದ ಒಂದು ವರ್ಷದಿಂದ  ಪುರಸಭೆ ಚುನಾವಣೆಯು ಕೆಲವು ಕಾನೂನು ಅಡಚಣೆಗಳಿಂದ ಕೋರ್ಟಿನಲ್ಲಿ ತಕರಾರು ಅರ್ಜಿ ಇರುವುದರಿಂದ ಇಲ್ಲಿಯವರೆಗೆ ಆಡಳಿತಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು. ಆದ ಕಾರಣ ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯು ಕಾಂಗ್ರೆಸ್ ಪಕ್ಷದ ಶಾಸಕರಾದ ಶಿವಾನಂದ್ ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಅವಿರೋಧವಾಗಿ ಶ್ರೀಮತಿ ಅನ್ನಪೂರ್ಣ ಸಂಜು ಕಲ್ಯಾಣಿ ಅಧ್ಯಕ್ಷರಾಗಿ ಹಾಗೂ ಶ್ರೀಮತಿ.ಲಕ್ಷ್ಮೀಬಾಯಿ ಶರಣಪ್ಪ ಬೆಲ್ಲದ ಯವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಂದರ್ಭದಲ್ಲಿ ಬಸವನಬಾಗೇವಾಡಿ ಶಾಸಕರಾದ […]

Advertisement

Wordpress Social Share Plugin powered by Ultimatelysocial