ಕಾಂಗ್ರೆಸ್​ ವಲಸೆ ಕಾರ್ಮಿಕರ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ನಾವು ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳಿಸಲು ಅಲ್ಲಿನ ಸರ್ಕಾರಗಳಿಂದ ಅನುಮತಿ ಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ, ನಾವ್ಯಾರು ವಲಸೆ ಕಾರ್ಮಿಕರನ್ನು ಇಲ್ಲೇ ಬಲವಂತವಾಗಿ ಇಟ್ಟುಕೊಂಡಿಲ್ಲ. ಆದರೀಗ ಕೆಲವು ರಾಜ್ಯಗಳಿಂದ ಇದಕ್ಕೆ ಅನುಮತಿ ಸಿಕ್ಕಿಲ್ಲ. ಹಾಗಾಗಿ ನಾವು ಆಯಾ ರಾಜ್ಯಗಳ ವಲಸೆ ಕಾರ್ಮಿಕರನ್ನು ಕಳಿಸಲು […]

Advertisement

Wordpress Social Share Plugin powered by Ultimatelysocial