ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ರೈತರು ಚರ್ಚೆಗೆ ಸಿದ್ಧರಿದ್ದರೆ ನಾವೂ ಸಿದ್ಧರಿದ್ದೇವೆ,ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ .ರೈತರು ಸುಮ್ಮನೆ ಪ್ರತಿಭಟನೆ ಮಾಡಿದಾಗಲೆಲ್ಲಾ ಹೋಗಲು ಆಗೋದಿಲ್ಲ ಮೊದಲು ಸಿಎಂ ನನಗೆ ಹೇಳಬೇಕು,ಆಗ ನಾನು ಹೋಗುತ್ತೇನೆ, ಭೂಸುಧಾರಣಾ ಹಾಗೂ ಎಪಿಎಂಸಿ ವಿಧೇಯಕ ಅಂಗೀಕಾರವಾಗಿದೆ ಎಂದು ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.   ಇದನ್ನೂ ಓದಿ : ಮಾರಕಾಸ್ತ್ರಗಳಿಂದ ಬರ್ಬರ ಕೊಲೆ

ಕೃಷಿಕರ ಸಂಕಷ್ಟಕ್ಕೆ ನೆರವಾಗಲು ಕೃಷಿ ವಿಶ್ವವಿದ್ಯಾಲಯಗಳು ನಿಂತಿವೆ. ಕೃಷಿ ಇಲಾಖೆ ಸಚಿವನಾಗಿರುವುದಕ್ಕೆ ಬಹಳ ಹೆಮ್ಮೆ ಎನಿಸಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿ£ಲ್ಲಿ ಮಾತನಾಡಿದ ಅವರು, ಕೃಷಿ ವಿಜ್ಞಾನಿಗಳು ಮತ್ತು ವಿಶ್ವವಿದ್ಯಾಲಯಗಳು ಆದಷ್ಟು ಕೃಷಿಕರಿಗೆ ಹತ್ತಿರವಾಗಿರಬೇಕು. ಹೊಸ ಹೊಸ ಬೇಸಾಯ ಪದ್ಧತಿಗಳು, ಕಾಲ, ಹವಾಮಾನ, ಭೂಮಿಗನುಗುಣವಾಗಿ ಬೇಸಾಯ, ತಾಂತ್ರಿಕ ಬಳಕೆಗಳ ಬಗ್ಗೆ ಹೆಚ್ಚೆಚ್ಚು ಪ್ರಚರ ಪಡಿಸಬೇಕು. ರೈತರು ಅಪ್ಪ ಹಾಕಿದ ಆಲದ ಮರವೆಂಬ ಮನಸ್ಥಿತಿಯಿಂದ ಹೊರಬಂದು ಕೃಷಿಯಲ್ಲಿ ನವೀನತೆ ಸಾಧಿಸಲು […]

Advertisement

Wordpress Social Share Plugin powered by Ultimatelysocial