ಯಾವುದೇ ಮಕ್ಕಳು ಕೋವಿಡ್ನಿಂದ ಭಯಪಡಬಾರದು. ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಮೂರನೇ ಪರೀಕ್ಷೆ ಬರೆಯುತ್ತಿದ್ದು, ಹಿರೇಕೆರೂರಿನ ಕೆ.ಎಸ್.ಪಾಟೀಲ್ ವಿದ್ಯಾಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕು. ಒಂದುವೇಳೆ ವಿದ್ಯಾರ್ಥಿಗಳಲ್ಲಿ ಏನಾದರೂ ಆರೋಗ್ಯದ ಸಮಸ್ಯೆ ಕಂಡುಬAದಲ್ಲಿ ಮೇಲ್ವಿಚಾರಕರು ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳು ಸಹ ಮೇಲ್ವಿಚಾರಕರಿಗೆ ತಿಳಿಸಬೇಕು. ವಿದ್ಯಾರ್ಥಿಗಳು ಅಂಜದೇ ಹೆದರದೇ […]