ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ನ ಅಧ್ಯಕ್ಷರಾಗಿರು ಸೌರವ್ ಗಂಗೂಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ವಿವಾದವನ್ನು ಮೈಮೇಲೇ ಎಳೆದುಕೋಂಡಿದ್ದಾರೆ… ಗುರುಗ್ರಾಮದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ಯಾವ ಕ್ರಿಕೆಟಿಗರ ವರ್ತನೆ ನಿಮಗೆ ಬಹಳ ಇಷ್ಟ ಎನ್ನುವ ಪಶ್ನೆಗೆ ಉತ್ತರಿಸುತ್ತ “ನನಗೆ ವಿರಾಟ್ ಕೊಹ್ಲಿ ವರ್ತನೆ ಇಷ್ಟವಾಗುತ್ತದೆ ಆದರೆ ಅವರು ಬಹಳಷ್ಟು ಜಗಳವಾಡುತ್ತಾರೆ ಎಂದಿದ್ದಾರೆ. ಜೀವನದಲ್ಲಿ ಒತ್ತಡವನ್ನು ಹೇಗೆ ನಿಭಾಯಿಸುತ್ತಿರಿ ಎನ್ನುವ ಪ್ರಶ್ನೆಗೂ ಉತ್ತರಿಸಿದ ಅವರು ಜೀವನದಲ್ಲಿ […]
#bcci #ipl #cricket #pakistan #india #t20cricket
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕಿಸ್ಥಾನ ಪ್ರೇರಿತ ಉಗ್ರರು ಮುಗ್ಧ ನಾಗರಿಕರ ಹತ್ಯೆಯಲ್ಲಿ ತೊಡಗಿರುವುದರಿಂದ ಭಾರತ-ಪಾಕಿಸ್ಥಾನ ನಡುವಿನ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಬೇಕು, ಭಾರತ ತಂಡ ಯಾವುದೇ ಕಾರಣಕ್ಕೂ ಪಾಕಿಸ್ಥಾನ ವಿರುದ್ಧ ಆಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಆದರೆ ಈ ಪಂದ್ಯ ರದ್ದಾಗದು ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ. ಇದು ಐಸಿಸಿ ಸಂಘಟಿಸುವ ಕೂಟವಾದ್ದರಿಂದ ಪ್ರತಿಯೊಂದು ತಂಡವೂ ನಿರ್ದಿಷ್ಟ ಎದುರಾಳಿ ವಿರುದ್ಧ ಆಡಲೇಬೇಕಾಗುತ್ತದೆ. ಇದನ್ನು ನಿರಾಕರಿಸುವಂತಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ […]