ಕರಡಿ ಬಾವಿಗೆ ಬಿದ್ದು ಸಾವನ್ನಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದೊಗ್ಗನಹಳ್ಳಿ ಬಳಿ ನಡೆದಿದೆ…ಆಹಾರ ಅರಸಿ ಗ್ರಾಮದ ಬಳಿ ಬಂದಿದ್ದ ಕರಡಿ, ದೊಗ್ಗನಹಳ್ಳಿಯ ಹನುಮಂತರಾಯಪ್ಪ ಎನ್ನುವರಿಗೆ ಸೇರಿದ ಬಾವಿಗೆ ಬಿದ್ದಿದ್ದೆ…ಸ್ಥಳಕ್ಕೆ ಕೊರಟಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನೂ ಓದಿ :ಚಿರತೆ ದಾಳಿಗೆ ಎರಡು ಕುರಿ ಬಲಿ
#Bear
ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕರಡಿ ದಾಳಿ ಮಾಡಿರುವ ಘಟನೆಯು ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಮತ್ತು ಬಸವಹಳ್ಳಿ ಗ್ರಾಮ ದಲ್ಲಿ ನಡೆದಿದೆ. 2 ಕರಡಿಯು ಏಕಾಏಕಿ ಲಕ್ಷಮ್ಮ ಮತ್ತು ಜ್ಯೋತಿ ಮೇಲೆ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಇದನ್ನೂ ಓದಿ:ಬೈರತಿ ಬಸವರಾಜ್ ಮತ್ತು ಶ್ರೀ ಕೋಡಂದ ರಾಮ ಸ್ವಾಮಿ ಗೋವುಗಳಿಗೆ ಪೂಜೆ