ಹೊಸ ಕಾಂಗ್ರೆಸ್ ಕಾರ್ಯಾಲಯವನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿಯ ಪಕ್ಷದ ಸೊಲು ಬಸವಕಲ್ಯಾಣದಿಂದಲೇ ಶುರುವಾಗಬೇಕು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ, ನಾವು ಕಾಂಗ್ರೆಸ್ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣ ಅವರನ್ನು ಬಹುಮತದಿಂದ ಗೆಲ್ಲಿಸಬೇಕು . ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಕಾರ್ಮಿಕ ಸಾವು.!
#beedhar#
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನಲ್ಲಿ ನಾಗ ಬಸವ ಪಂಚಮಿ ಹಿನ್ನಲೆಯಲ್ಲಿ ಮೂಢನಂಬಿಕೆ ಹೋಗಲಾಡಿಸುವ ಸಲುವಾಗಿ ಧೂಪತಮಹಾಗಾಂವ ಗ್ರಾ.ಪಂ ಸಹಯೋಗದೊಂದಿಗೆ ಗ್ರಾಮದ ಮುಂಖಡರು ಸುಮಾರು 300 ಲೀಟರ್ ನಂದಿನಿ ಹಾಲಿನ ಪ್ಯಾಕೇಟಗಳನ್ನು ಅಪೌಷ್ಟಿಕತೆ ಕಡಿಮೇ ಇದ್ದ ಕುಂಟುಬಗಳಿಗೆ ಮತ್ತು ದುರ್ಬಲ ವರ್ಗದವರಿಗೆ , ವಿಕಲಚೇತನರಿಗೆ ವಿತರಣೆ ಮಾಡಲಾಗಿದೆ.
ಸರಗಳ್ಳತನ ಮಾಡುತ್ತಿದ್ದ ಇರಾನಿ ಕಾಲೋನಿಯ ಖದೀಮರನ್ನು ಬಂಧಿಸುವಲ್ಲಿ ಸಂತಪೂರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ೧.೨೦ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ, ಎರಡು ಬೈಕ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಹಮ್ಮದ ಅಲಿ, ಜಾಫರ್ ಆಜಮ್, ಗುಲಾಮ್ ರಸೂಲ್, ಹಸನ್ ನಯನ್, ಫರಿದಾ(ಮಸ್ಕಾನ್, ಸಕೀನಾ) ಅಲಿ, ನೀತು, ಸೇಲ್ವಾನಿ ಬೇಗಂ ಹಾಗೂ ಸಬಿಗುಲ್ ಬಂದಿತ ಆರೋಪಿಗಳು ಎಂದು ತಿಳಿದು ಬಂದಿದೆ. ಸರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದ ಮಹಿಳೆಯರ ಮೈಮೇಲಿನ ಚಿನ್ನಾಭರಣ ಲೂಟಿ […]