ಬೀದರ್ ನ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ನಿರ್ವಹಣೆಯು ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು  ಸಚಿವ ಪ್ರಭು ಚವ್ಹಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯರು, ಆಡಳಿತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದರು. ಸಭೆಯಲ್ಲಿ ಡಾ.ವಿಶ್ವನಾಥ ನಿಂಬೂರೆ, ಡಾ.ಸಿ.ಆನಂದರಾವ್, ಡಾ.ಚಂದ್ರಕಾಂತ ಗುದಗೆ, ಡಾ.ರಜನೀಶ ವಾಲಿ ಸೇರಿದಂತೆ ಹಲವಾರು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಆಡಳಿತ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಜರಿದ್ದರು. ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial