ಶಿವಾಜಿ ಮಹಾರಾಜರ ಮೂರ್ತಿಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕಿಯರು, ಬಿಜೆಪಿ ಮುಖಂಡ‌ ಕಿರಣ ಜಾಧವ ಸೇರಿದಂತೆ ಅನೇಕರು ಶನಿವಾರ ಬೆಳಗ್ಗೆ ಶಹಾಪುರದ ಛತ್ರಪತಿ ಶಿವಾಜಿ‌ ಮಹಾರಾಜರ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಿದ್ದಾರೆ.144 ಕಲಂ ನಿಷೇಧಾಜ್ಞೆ ಮಧ್ಯೆಯೂ ಶಿವಾಜಿ ಮಹಾರಾಜರ ಮೂರ್ತಿಗೆ ಹಾಲಿನ ಅಭಿಷೇಕ ಮಾಡಿದರು. ಹಾಲಿನ ಅಭಿಷೇಕ, ಪೂಜೆ ಮಡುವ ನೆಪ ಮಾಡಿ ಗುಂಪು‌ ಕಟ್ಟಿಕೊಂಡು ಬಂದು ಶಾಂತಿ ಕದಡಿಸಲು ಯತ್ನಿಸುತ್ತಿದ್ದಾರೆ.ಎಂಇಎಸ್ ನಾಯಕಿಯರಾದ ಮಾಜಿ ಮೇಯರ್ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರ ನೆಲಮಂಗಲದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ…ರಾಜ್ಯದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸುವಂತಾಗಬೇಕು, ವೈ ಮನಸ್ಸು ಬಿಡಬೇಕು.ಬೆಳಗಾವಿ ಎಂದೆಂದೂ ಕರ್ನಾಟಕದ ಅವಿಭಾಜ್ಯ ಅಂಗ,ಇನ್ನೂ ರೀತಿಯಲ್ಲಿ ಮಾಡುತ್ತಿರುವುದು ದುರದೃಷ್ಟಕರ.ಗಲಾಟೆ ಪುಂಡಾಟಿಕೆ ಯಾವಾಗಲೂ ಪ್ರಯೋಜನಕ್ಕೆ ಬರಲ್ಲ ತೊಡೆ ತಟ್ಟೊದ್ರಿಂದ ಏನೂ ಆಗಲ್ಲ.ಈ ಎಂಇಎಸ್ ಪೌರುಷಗಳು ಕೇವಲ ತಾತ್ಕಾಲಿಕ.ಸದನ ನಡೆಯುವ ವೇಳೆ ಈ ರೀತಿಯಲ್ಲಿ ಹಾಗುವುದು ಸಾಮಾನ್ಯ.ಪುಂಡಾಟಿಕೆಯನ್ನ ನಾನು ಖಂಡಿಸುತ್ತೇನೆ..ಏನೇ ತಲೆಕೆಳಗಾದ್ರು ಏನೂ ಹಾಗಲ್ಲ ವಿಫಲ ಪ್ರಯತ್ನ ಮಾಡಿ ಮೈ […]

ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈವರೆಗೆ 27 ಜನರನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿದ್ದರು.ಈ ಸಂಬಂಧ ಖಡೇಬಜಾರ್, ಕ್ಯಾಂಪ್ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ […]

ಬೆಳಗಾವಿ-ತಲವಾರ,ಬರ್ಚಿ ಹಿಡಿದುಕೊಂಡು ಬಂದ ಕಿಡಗೇಡಿಗಳು ರಾಯಣ್ಣ ಸರ್ಕಲ್ ನಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಮೇಲೆ ದಾಳಿ ಮಾಡಿ ಮೂರ್ತಿಯ ಮುಖವನ್ನು ಭಗ್ನಗೊಳಿಸಿ,ಖಡ್ಗವನ್ನು ಮುರಿದು ಮೂರ್ತಿಯ ಕೈಯನ್ನು ಧ್ವಂಸ ಮಾಡಿದ ಘಟನೆ ಮದ್ಯರಾತ್ರಿ ಅನಿಗೋಳದಲ್ಲಿ ನಡೆದಿದೆ..ತಡರಾತ್ರಿ ಏಕಾಏಕಿ ದಾಳಿ ಮಾಡಿದ ಕಿಡಗೇಡಿಗಳು ರಾಯಣ್ಣನ ಮೂರ್ತಿಯ ಮೇಲೆ ದಾಳಿ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸಂಪೂರ್ಣವಾಗಿ ಭಗ್ನಗೊಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ರಮೇಶ್‌ ಕುಮಾರ್‌ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ..ನಿನ್ನೆ ದಿನ ಅತಿವೃಷ್ಠಿ ಬಗ್ಗೆ ನಡೆಯುತ್ತಿತ್ತು.ತುಂಬಾ ಜನ ಮಾತನಾಡಲು ಅವಕಾಶ ಕೇಳಿದ್ರು ಸ್ಪೀಕರ್ ಸಮಯ ನಿಭಾಯಿಸಬೇಕಿತ್ತು ಎಂದು ಸಚಿವೆ  ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ..ನೀವು ತೀರ್ಮಾನ ಮಾಡಿದ್ರೆ, ನಾನು ಎಸ್ ಎನ್ನುತ್ತೇನೆ ಎಂದು ಸ್ಪೀಕರ್ ಹೇಳಿದ್ರು. ಈ ಸಂದರ್ಭದಲ್ಲಿ ರಮೇಶ್ ಕುಮಾರ್ ಅವರು ಇಂಗ್ಲಿಷ್ ಗಾದೆ ಮಾತು ಹೇಳಿದ್ರು.ಅತ್ಯಾಚಾರ ನಡೆಯುವಾಗ ತಡೆಯಲು ಆಗಲಿಲ್ಲ ಎಂದರೆ ಎಂಜಾಯ್ […]

ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್.‌ ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್‌ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ.

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಮನುಕಲಕುವ ಘಟನೆಯೊಂದು ನಡೆದಿದೆ. ನವಜಾತು ಗಂಡು ಶಿಶುವನ್ನು ಪ್ಲಾಸ್ಟಿಕ್ ಕವರನಲ್ಲಿ ಸುತ್ತಿ ತಬ್ಬಲಿ ಮಾಡಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇನ್ನು ರಾತ್ರಿ ಯಾರು ಇಲ್ಲದ ವೇಳೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಮಗು ಹುಟ್ಟಿದ ಸಂಗತಿಯನ್ನು ಮುಚ್ಚಿಡುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಮೂರಗೋಡ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ತಕ್ಷಣವೇ […]

ಗೂಡ್ಸ್ ರೈಲಿಗೆ ತಲೆಕೊಟ್ಟು ಪತಿ ಮತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಈ ದಂಪತಿ ಸಾವಿಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ:ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆ

ಬೆಳಗಾವಿಯಲ್ಲಿ ಹಸು, ಎಮ್ಮೆಗಳಿಗೆ ವಿಮೆ ಭದ್ರತೆ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ 12 ಲಕ್ಷ ಎಮ್ಮೆ, ಹಸುಗಳಿಗೆ ವಿಮೆ ಭದ್ರತೆಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ವಿಮೆ ಸೌಲಭ್ಯ ಹೊಂದಿರುವ ಜಾನುವಾರು ಮೃತಪಟ್ಟಲ್ಲಿ ಹಾಲು ಉತ್ಪಾದಕರಿಗೆ 40 -50 ಸಾವಿರ […]

Advertisement

Wordpress Social Share Plugin powered by Ultimatelysocial