ಬೆಳಗಾವಿ ಮಹಾಂತೇಶ ನಗರದ ಕಿತ್ತೂರು ರಾಣಿ ಚನ್ನಮ್ಮ ಸಹಕಾರಿ ಬ್ಯಾಂಕಗೆ ಕನ್ನಹಾಕಿದ್ದ ಹೈಪೈ ಕಳ್ಳನನ್ನು ಬಂಧಿಸುವಲ್ಲಿ ಬೆಳಗಾವಿ ಮಾಳಮಾರುತಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿದ್ದಾರೆ..ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮುಜಫರ್ ಶೇಖ್ ಬಂಧಿತ ಆರೋಪಿಯಾಗಿದ್ದು,ಆರೋಪಿಯಿಂದ 15 ಲಕ್ಷ ಮೌಲ್ಯದ 301 ಗ್ರಾಂ ಚಿನ್ನಾಭರಣ, 101650 ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ 6 ಲಕ್ಷ 50 ಸಾವಿರ ಮೌಲ್ಯದ ಹಾರ್ಲೆ ಡೇವಿಡ್ಸನ್ ಬೈಕ್ ವಶಕ್ಕೆ ಪಡೆದಿದ್ದಾರೆ.. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ […]

Advertisement

Wordpress Social Share Plugin powered by Ultimatelysocial