ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಾಫಿ ತೋಟಗಳಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ಕೂಲಿ ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಕಳೆದ ವಾರ ವ್ಯಕ್ತಿಯ ಮೇಲೆ ಆನೆ ದಾಳಿಮಾಡಿದ್ದು, ಇಂದು ಮತ್ತೆ ತೋಟದಲ್ಲಿ ಆನೆಗಳ ಗುಂಪು ಓಡಾಟ ಜಾಸ್ತಿಯಾಗಿದೆ. ಕೂಲಿಕಾರ್ಮಿಕರಿಗೆ ಅರಣ್ಯ ಇಲಾಖೆಯವರು ಮುಂಜಾಗೃತ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಚಲಿಸುತ್ತಿದ್ದ ಟ್ರಾಕ್ಟರ್ ಪಲ್ಟಿ, ಓರ್ವ ಸಾವು

Advertisement

Wordpress Social Share Plugin powered by Ultimatelysocial