ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ […]

ಮಕ್ಕಳಲ್ಲಿ ಕಾಡುವ ಕಫಕ್ಕೆ 5-10 ಮಿಲಿ ಈರುಳ್ಳಿ ರಸಕ್ಕೆ 10 ಗ್ರಾಂ ಕಲ್ಲು ಸಕ್ಕರೆ ಸೇರಿಸಿ ನಿಯಮಿತ ಪ್ರಮಾಣದಲ್ಲಿ ಸೇವಿಸಲು ಕೊಟ್ಟಾಗ ಕಫ ಕಡಿಮೆಯಾಗುತ್ತದೆ. ಹಸಿ ಈರುಳ್ಳಿ ಅಥವಾ ಬೇಯಿಸಿದ ಈರುಳ್ಳಿಯ ಸೇವನೆಯಿಂದ ಹೊಟ್ಟೆ ಶುದ್ಧವಾಗಿ, ಜೀರ್ಣಕ್ರಿಯೆ ಹೆಚ್ಚುತ್ತದೆ.ಮುಟ್ಟಿನ ಅವಧಿಯಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ಬಿಳಿ ಈರುಳ್ಳಿಯ ರಸವನ್ನು 20-30 ಮಿಲಿ ಸೇವಿಸಿದರೆ, ರಕ್ತಸ್ರಾವ ತಡೆಗಟ್ಟುತ್ತದೆ.ಬಿಳಿ ಈರುಳ್ಳಿ ರಸಕ್ಕೆ ಸ್ವಲ್ಪ ಅರಿಶಿನವನ್ನು ಸೇರಿಸಿ ಚರ್ಮದ ತುರಿಕೆ, ಕಜ್ಜಿಯ ಮೇಲೆ ಲೇಪನ ಮಾಡಿದರೆ […]

ನಿಂಬೆ ರಸವು ವಿಟಮಿನ್ B6, ಫೋಲೇಟ್ ಮತ್ತು ವಿಟಮಿನ್-ಇ ನಂತಹ ವಿವಿಧ ವಿಟಮಿನ್ಗಳನ್ನು ಒಳಗೊಂಡಿದೆ. ಅಲ್ಲದೆ ನಿಂಬೆ ಪಾನಕವು ನಿದ್ದೆ ಮಾಡಲು ಒಳ್ಳೆಯದು. ಇದರ ಜೊತೆಗೆ ನಿಂಬೆ ರಸದ ಬಗ್ಗೆ ನೀವು ಈ ಐದು ಉಪಯೋಗಗಳನ್ನು ತಿಳಿಯಲೇಬೇಕು. * ಸ್ಥೂಲಕಾಯ ನಿವಾರಣೆ : ನೀವೇನಾದರೂ ನಿಮ್ಮ ತೂಕವನ್ನು ಕಡಿಮೆಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ, ಇದು ಸುಲಭ ಉಪಾಯ. ಪ್ರತಿನಿತ್ಯ ಬೆಳಿಗ್ಗೆ ಒಂದು ಲೋಟ ಬಿಸಿನೀರಿಗೆ ನಿಬೆ ಹಣ್ಣಿನ ರಸ ಹಾಕಿ ಕುಡಿಯಿರಿ. ದಿನಕ್ಕೆ ಎರಡು […]

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ : ಅಲೋವೆರಾ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾದ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ಅಧ್ಯಯನದ ಪ್ರಕಾರ, ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ಅಲೋವೆರಾ ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ಸಹಕಾರಿ: ಅಲೋವೆರಾವನ್ನು ಸೇವಿಸುವುದರಿಂದ ವ್ಯಕ್ತಿಯ ತೂಕವನ್ನು ನಿಯಂತ್ರಿಸಬಹುದು.  ಇದರ ಜೆಲ್ ನಿರ್ವಿಶೀಕರಣ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ […]

ಚಹಾ ಮತ್ತು ಕಾಫಿಯನ್ನು ಸಿಹಿಗೊಳಿಸಲು ಸ್ಟೀವಿಯಾದ ಎಲೆಗಳನ್ನು ಬಳಸಲಾಗುತ್ತದೆ. ಸ್ಟೀವಿಯಾ ಎಲೆಗಳು ಉತ್ಕರ್ಷಣ ನಿರೋಧಕ ಅಂಶಗಳನ್ನು ಹೊಂದಿರುತ್ತವೆ. ಇದರಲ್ಲಿ ಕಬ್ಬಿಣ, ಪ್ರೋಟೀನ್, ಫೈಬರ್, ಪೊಟ್ಯಾಶಿಯಂ, ಮೆಗ್ನೀಶಿಯಂ, ಸೋಡಿಯಂ, ವಿಟಮಿನ್ ಎ, ಸಿ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಸ್ಟೀವಿಯಾ ಎಲೆಯ ಪ್ರಯೋಜನಗಳು :  ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಸ್ಟೀವಿಯಾದಲ್ಲಿ ಹೆಚ್ಚಿನ ಕ್ಯಾಲೋರಿ ಇಲ್ಲ. ಅಧ್ಯಯನದ ಪ್ರಕಾರ, […]

ಮಧುಮೇಹ ಹೊಂದಿರುವವರು ನಿಯಮಿತವಾಗಿ ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಇದರಲ್ಲಿನ ಹೈಪೊಗ್ಲಿಸಿಮಿಯಾ ಮತ್ತು ಹೈಪೋಲಿಪಿಡೆಮಿಕ್ ಗುಣಲಕ್ಷಣಗಳಿಂದ ಜನಪ್ರಿಯವಾಗಿದೆ.ದಾಸವಾಳದಲ್ಲಿ ಉತ್ಕರ್ಷಣ ನಿರೋಧಕ ಸಂಯುಕ್ತಗಳನ್ನು ಹೊಂದಿದೆ. ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಸಹ ಹೊಂದಿದೆ.ಕೆಲವು ಅಧ್ಯಯನವು, ದಾಸವಾಳದ ಸಾರವು ಪ್ರಾಸ್ಟೇಟ್ ಕ್ಯಾನ್ಸರ್ ಬೆಳವಣಿಗೆಯಲ್ಲಿ ಒಳಗೊಂಡಿರುವ ಕಿಣ್ವಗಳನ್ನು ಪ್ರತಿಬಂಧಿಸುತ್ತದೆ.ಸ್ತನ ಕ್ಯಾನ್ಸರ್ ಗೆ ಉತ್ತಮವಾದ ಚಿಕಿತ್ಸೆ ನೀಡುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

ಕಿವಿ ಹಣ್ಣು, ಹೆಸರೇ ಸೂಚಿಸುವಂತೆ, ಕಿವಿ ಪಕ್ಷಿಯ ದೇಶವಾದ ನ್ಯೂಜಿಲ್ಯಾಂಡ್ ಮೂಲದ್ದಾಗಿದೆ. ಇಂದು ಭಾರತದಲ್ಲಿಯೂ ಇದು ಸುಲಭವಾಗಿ ಲಭಿಸುತ್ತಿದೆ. ಮೊಟ್ಟೆಯೊಂದನ್ನು ಒತ್ತಿ ಚಪ್ಪಟೆಯಾಗಿಸಿದರೆ ಪಡೆಯುವ ಅಥವಾ ಕುಂಬಳಕಾಯಿಯನ್ನು ಗಜಲಿಂಬೆಯ ಗಾತ್ರಕ್ಕೆ ಇಳಿಸಿದಂತಹ ಆಹಾರ ಇರುವ ಇದರ ಸಿಪ್ಪೆಯಲ್ಲಿ ಅತಿ ಸೂಕ್ಷ್ಮವಾದ, ಆದರೆ ಚುಚ್ಚದ ಮೃದುವಾದ ರೋಮಗಳಿವೆ. ಸಿಪ್ಪೆ ಸುಲಿದಾಗ ತಿಳಿಹಸಿರು ಬಣ್ಣದ ತಿರುಳು ಹಾಗೂ ನಡುವೆ ಬಿಳಿ ಬಣ್ಣದ ಭಾಗ ಕಾಣಿಸುತ್ತದೆ. ಕಿವಿ ಹಣ್ಣಿನಲ್ಲಿ ವಿಟಮಿನ್‌ ಸಿ ಹಾಗೂ ಇ […]

ದಾಳಿಂಬೆ ಹಣ್ಣು ಎಲ್ಲರಿಗೂ ಪ್ರಿಯವಾದ ಹಣ್ಣು. ಗ್ರೀನ್‌ ಟೀ ಹಾಗು ರೆಡ್‌ ವೈನ್‌ನಲ್ಲಿರುವ ರೋಗನಿರೋಧಕ ಶಕ್ತಿಗಿಂತಲೂ ಇದು ಹೆಚ್ಚಿನ ಅಂಶವನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ಹೊಂದಿದ್ದು ರಕ್ತದೊತ್ತಡ ಕಡಿಮೆ ಮಾಡಲು ಸಹಕಾರಿ. ಈ ಹಣ್ಣಿನ ಜ್ಯೂಸ್‌ ಸೇವನೆ ದೇಹದ ತೂಕ ಇಳಿಸಲು ಉತ್ತಮ ಮಾರ್ಗ. ಬೆಳೆಯುವ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶವನ್ನು ನೀಡುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

Advertisement

Wordpress Social Share Plugin powered by Ultimatelysocial