ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿದ ಕೃಷಿ ಸಚಿವ ಬಿ ಸಿ ಪಾಟೀಲ್ ಕೃಷಿ ವಿವಿ ವಿದ್ಯಾರ್ಥಿಗಳ ಅಂತಿಮ‌ ಪರೀಕ್ಷೆ ಬಗ್ಗೆ ಮಾತನಾಡಿದ್ದಾರೆ. ಪಿಹೆಚ್ ಡಿ, ಎಂಎಸ್ ಸಿ, ಪರೀಕ್ಷೆಗಳು ಆಗಸ್ಟ್ ವರೆಗೂ ಇಲ್ಲ ಎಂದು ಹೇಳಿದ್ದಾರೆ. ಹಾಗೂ ಕೊಪ್ಪಳಕ್ಕೆ ಹೊರರಾಜ್ಯ,ಜಿಲ್ಲೆಯಿಂದ ಬರೋರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ್ದೇವೆ. ಕೊಪ್ಪಳಕ್ಕೆ ಬರೋರು ಮೊದಲು ಕೊರೋನಾ ಟೆಸ್ಟ್ ಗೆ ಒಳಗಾಗಬೇಕು ಟೆಸ್ಟ್ ರಿಸಲ್ಟ್ ಬರೋವರೆಗೂ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಬೇಕು. ವರದಿ ನೆಗೆಟಿವ್ ಬಂದ […]

Advertisement

Wordpress Social Share Plugin powered by Ultimatelysocial