ಬೆಂಗಳೂರಿನಿಂದ ಬಂದವರನ್ನು ಸೇರಿಸಿಕೊಳ್ಳಬೇಡಿ, ಅಲ್ಲಿಂದ ಬಂದವರ ಬಗ್ಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ತುಮಕೂರನಲ್ಲಿ ಮಾತನಾಡಿದ ಅವರು, ಕಂಟೈನ್ಮೆಂಟ್ ಝೋನ್ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ಡೌನ್ ಮಾಡ್ತೀವಿ. ನಮಗೆ ತುಂಬಾ ತಾಪತ್ರಯವಾಗಿರೋದು ಬೆಂಗಳೂರಿನಿಂದ ಬಂದವರಿಂದ. ಅವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ, ಹಳ್ಳಿಗಳಲ್ಲಿ ಕೊರೊನಾ ಕೇಸ್ ಇರುತ್ತಿರಲಿಲ್ಲ. ಪಾಸಿಟಿವ್ ಬಂದಾಗ […]

Advertisement

Wordpress Social Share Plugin powered by Ultimatelysocial