ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಒಂದು ದಿನದ ಮಟ್ಟಿಗೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗಿದೆ.ಸಂಪೂರ್ಣ ಸೀಲ್‌ಡೌನ್ ಮಾಡಿರುವ ಅವಧಿಯಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರು ಕಛೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಮನೆಯಿಂದಲೇ […]

Advertisement

Wordpress Social Share Plugin powered by Ultimatelysocial