ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್‌ ಬಳಿ ಸಂಭವಿಸಿದೆ. ತಡ ರಾತ್ರಿ ಏಂ 53 ಒಆ 4411 ಐಟ್ವೆಂಟಿ ಕಾರಿನಲ್ಲಿ ಧರ್ಮಸ್ಥಳಕ್ಕೆ ಐವರು ಸ್ನೇಹಿತರು ಹೊರಟಿದ್ದರು. ದಾರಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರು ತೆಂಗಿನ ಮರಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದ್ದು ಕಾರು ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಬೆಂಗಳೂರು […]

Advertisement

Wordpress Social Share Plugin powered by Ultimatelysocial