ಅನಿರ್ದಿಷ್ಟ ಮುಷ್ಕರ ಹಾಗೂ ಭಾರತ್ ಬಂದ್ ಗೆ ಕರೆ ನೀಡಿ ರೈತ ಸಂಘಟನೆಗಳಿಂದ ಸುದ್ದಿ ಗೋಷ್ಠಿ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಹಿಂದೆ ರೈತರ, ಕೂಲಿ ಕಾರ್ಮಿಕರ, ಹಾಗೂ ಇನ್ನಿತರೆ ಅಸಂಘಟತಿತ ಕಾರ್ಮಿಕ ವರ್ಗದ ಜನರಿಗೆ ಹಾಗೂ ಅವರ ಅಭಿವೃದ್ಧಿಗಾಗಿ ಸಾಲ ಮನ್ನಾ, ಆರ್ಥಿಕವಾಗಿ ನೆರವು, ಉದ್ಯೋಗ ಶೃಷ್ಟಿ, ರೈತರ ಬೆಳೆಗೆ ನಿಗದಿತ ಬೆಲೆ ಹೀಗೆ ಹಲವಾರು ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದು, ಇದೀಗ ನರೇಂದ್ರ ಮೋದಿ ಸರ್ಕಾರ […]