ಬಿದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ತಹಸಿಲ್ದಾರ್ ಸಾವಿತ್ರಿ ಸಲಗರ್ ಅವರ ನೆತೃತ್ವದಲ್ಲಿ ವ್ಯಾಕ್ಸಿನೇಷನ್ ಮೆಳ ಆಯೋಜಿಸಲಾಗಿದೆ.. ಬಸವಕಲ್ಯಾಣ ತಹಸಿಲ್ದಾರ್ ಸಾವಿತ್ರಿ ಸಲಗರ್ ಬಸವಕಲ್ಯಾಣ ನಗರದ ತುಂಬಾ ಓಡಾಡಿ ವ್ಯಾಕ್ಸಿನೇಷನ್ ಪಡೆಯದವರಿಗೆ ವ್ಯಾಕ್ಸಿನೇಷನ್ ನೀಡಿದ್ದಾರೆ…ಬಸವಕಲ್ಯಾಣ ನಗರದ ಮಹಾದ್ವಾರ ಮತ್ತು ಎ .ಪಿ.ಎಂ.ಸಿ ಮಾರುಕಟ್ಟೆ ಹಾಗು ಜನಬಿಡುವಿರುವ ಪ್ರದೆಶಗಳಿಗೆ ಪೊಲಿಸ್ ಮತ್ತು ಆರೊಗ್ಯ ಇಲಾಖೆಯಿಂದ ವಾಹನ ಸವಾರರ ವ್ಯಾಕ್ಸಿನೆಷನ್ ಪ್ರಮಾಣಪತ್ರ ಪರಿಶಿಲಿಸಿ ವ್ಯಾಕ್ಸಿನೇಷನ್ ನಿಡುತ್ತಿದ್ಧಾರೆಬಸವಕಲ್ಯಾಣ ನಗರದಲ್ಲಿ ಪ್ರತಿಯೊಂದು ವೃತ್ತದಲ್ಲಿ ಆರೊಗ್ಯ ಇಲಾಖೆಯಿಂದ ವ್ಯಾಕ್ಸಿನೇಷನ್ […]

ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಮರೆತು ಹೋಳಿಗೆ ತುಪ್ಪ ಊಟ ದಲ್ಲಿ ದತ್ತ ಭಕ್ತರು ಬ್ಯೂಸಿ ಆಗಿದ್ದಾರೆ…ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಸೀಮಿತ ಕರೋನ ವಾಕ್ಸಿನ್ ನೀಡಲು ಎಂದು ಆರೋಪ ಕೇಳಿ ಬರುತ್ತದೆ.. ..ಜಿಲ್ಲಾ ಆಡಳಿತ ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ..ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಕರೋನ ವ್ಯಾಕ್ಸಿನ್ ಸೀಮಿತವಾಗಿದ್ದು. ಎಂಬ ಅನುಮಾನಕ್ಕೆ […]

ಬಿದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕಾದೆಪುರದ ಬಡ ಮಹಿಳೆಗೆ ಚಂದ್ರಕಲಾ ಪತಿ ದೆವಪ್ಪಾ ಎನ್ನುವವರಿಗೆ ಶಾಸಕ ಶರಣು ಸಲಗರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಮನೆ ಕಟ್ಟಿಸಿಕೊಡುತ್ತಿದ್ಧಾರೆ. ಉಪಚುನಾವಣೆ ಮುಗಿದ ಮೇಲೆ ನನ್ನ ಸ್ವಂತ ಖರ್ಚಿನಲ್ಲಿ ಮನೆ ಕಟ್ಟಿಸಿಕೊಡುವೆ ಎಂದು ತಿಳಿಸಿದರು. ಕೊಟ್ಟ ಮಾತಿನಂತೆ ಇಂದು ಕಾದೆಪುರ ಗ್ರಾಮಕ್ಕೆ ಭೆಟಿ ನಿಡಿ  ಭೂಮಿ ಪುಜೆ ನೆರೆವೆರಿಸಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ಧಾ.

ಬೀದರ ಜಿಲ್ಲೆಯೆ ಹುಲಸುರು ತಾಲೂಕಿನ ಬೇಲೂರು ಗ್ರಾಮದಲ್ಲಿ ಧಿಡೀರನೆ ವಿದ್ಯತ್ ಕಂಬ ಕುಸಿದು ಬಿದ್ದಿದ್ದು, K.E.B ಅವರ ನಿರ್ಲಕ್ಷದಿಂದ ಕಂಬ ಕೊಳೆತಂತ್ತಾಗಿದೆ.ಯುವಕನೊಬ್ಬ ಬ್ಯಾನರ್ ಅಂಟಿಸಲು ಎಣಿಯಿಂದ ಏರುವಾಗ ಈ ಘಟನೆ ಸಂಭವಿಸಿದ್ದು ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಕಂಬಕ್ಕೆ ಯಾವುದೇ ವಿದ್ಯುತ್ ಸಂಪರ್ಕ ಇಲ್ಲದಿದ್ದು,ಒಟ್ಟಿನಲ್ಲಿ ಯಾರ ಮೇಲೂ ಬಿದ್ದಿಲ್ಲ.ಒಂದು ವೇಳೆ ಜನರ ಮೇಲೆ ಬಿದ್ದರೆ ಏನು ಗತಿ ಎಂದು ಜನ ಆಕ್ರೋಶಗೊಂಡಿದ್ದಾರೆ. ಇದನ್ನೂ ಓದಿ:ವೆಂಕಟ ಚೈತನ್ಯ ರೆಡ್ಡಿ (22) ಆತ್ಮಹತ್ಯೆ ಮಾಡಿಕೊಂಡಿರುವ […]

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವ ಸಿದ್ಧತೆಗೆ ಸಭೆ ನಡೆಸಲಾಯಿತ್ತು… ಶಾಸಕ ರಾಜ ಶೇಖರ ಪಾಟೀಲ್ ಮಾತನಾಡಿ ಮುಂಬರೂವ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧರಾಗಬೇಕು. ಅಭ್ಯರ್ಥಿಗಳನ್ನು ಗೆಲ್ಲಿಸಲು ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ತಿಳಿಸಿದರು… ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ… ಹಾಗಿಗಿ ಒಬ್ಬರ ಮನವೊಲಿಸಿ ಮತ್ತೊಬ್ಬರಿಗೆ ಚುನಾವಣೆಗೆ ನಿಲ್ಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಇದನ್ನು ಓದಿ:ಚಿತ್ರದುರ್ಗದಲ್ಲಿ […]

ಕಳುವಾದ ಹಣವನ್ನು ಕೊಡಿಸುವಲ್ಲಿ ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಮನ್ನಾಖೇಳಿ ಪೊಲೀಸ್ CPI ಭಜಂತ್ರಿಯವರು ಯಶಸ್ವಿಯಾಗಿದ್ದಾರೆ.. ರಾಜೇಶ್ ಎಂಬ ವ್ಯಕ್ತಿಯು ಡಿಸಿಸಿ ಬ್ಯಾಂಕ್ ಎದುರುಗಡೆ ಕಾರು ನಿಲ್ಲಿಸಿ ಹಣ ತೆಗೆದುಕೊಳ್ಳಲು ಹೋದಾಗ ಮಾರುತಿ ಎಂಬ ವ್ಯಕ್ತಿಯು ಕಾರಿನಲ್ಲಿದ್ದ 71 ಲಕ್ಷ ಹಣ, ಕಾರು ತೆಗೆದುಕೊಂಡು ಪರಾರಿಯಾಗಿದ್ದ… ಪ್ರಕರಣ ನಡೆದು ಎರಡು ವರ್ಷಗಳಾಗಿದ್ದು, CPI ಭಜಂತ್ರಿಯವರು ಹಣವನ್ನು ವಾಪಸ್ ಪಡೆದುಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳುವಾದ ಹಣವನ್ನು ಕೊಡಿಸುವಲ್ಲಿ ಪೊಲೀಸರು ಯಶಸ್ವಿ.. […]

ಬೀದರ ಜಿಲ್ಲೆಯ ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದ್ದಾರೆ. 17 ಗ್ರಾಮಗಳಲ್ಲಿನ ಶಾಲಾ ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ 15 ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿದ್ರು. ಇದನ್ನು ಓದಿ :ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ವ್ಯಕ್ತಿ ಸಾವು

ಬೀದರ್ ಸಂಸದ ಭಗವಂತ ಖೂಬಾ ಸಹೋದರ ಅಶೋಕ ಖೂಬಾ ವಿರುದ್ಧ ಬ್ರಿಮ್ಸ್ ಡಿ ಗ್ರುಪ್ ನೌಕರರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ… ನೌಕರರಿಗೆ ನೀಡಬೇಕಾದ ಸುಮಾರು 16 ಸಾವಿರ ರೂ. ಸಂಬಳ ಬದಲಾಗಿ ಕೇವಲ 5 ಸಾವಿರ ರೂ.ನೀಡಿ ವಂಚನೆ ಮಾಡುತ್ತಿದ್ದಾರೆ ಹಾಗೂ ಮಹಿಳಾ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನೌಕರಿಯಿಂದ ತೆಗೆದಿದ್ದಾರೆ ಎಂದು ಆರೋಪಿಸಿ ಬೀದರ ನಗರದ ನ್ಯೂ ಟೌನ್ ಪೊಲೀಸ್ ಠಾಣೆ ಎದುರು ನೌಕರರು ಧರಣಿ ಮಾಡಿದ್ದಾರೆ… […]

Advertisement

Wordpress Social Share Plugin powered by Ultimatelysocial