ಬೀದರ್ ಜಿಲ್ಲೆಯಲ್ಲಿ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕರೋನಾ ಪ್ರಕರಣಗಳಿಂದ ಸರ್ಕಾರ ವಾರದ ಆರು ದಿನ ಹಾಫ್ ಲಾಕ್ ಡಾನ್ ಹಾಗೂ ರವಿವಾರದಂದು ಫುಲ್ ಲಾಕ್ ಡಾನ್ ಜಾರಿಗೊಳಿಸಿದೆ. ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇನ್ನು ಬಸವಕಲ್ಯಾಣ ತಾಲ್ಲೂಕಿನ ವಿಷಯವಾಗಿ ಹೇಳುವದಾದರೆ ಬೀದರ್ ಜಿಲ್ಲೆಯಲ್ಲಿಯೇ ಬಸವಕಲ್ಯಾಣ ತಾಲ್ಲೂಕಿನಲ್ಲಿ ಅತಿ ಹೆಚ್ಚು  ಕರೋನಾ ಪ್ರಕರಣಗಳು ದಾಖಲಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗುಂಡು ರೆಡ್ಡಿ ಕೊರೊನಾ […]

Advertisement

Wordpress Social Share Plugin powered by Ultimatelysocial