ಬೀದರ್  ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೀದರ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಕೈಯಲ್ಲಿ ಕನ್ನಡ ಧ್ವಜ ಹಾಗೂ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರವೇಶ ದ್ವಾರದ ಎದುರು ಅಳವಡಿಸಿದ ಬ್ಯಾರಿಕೇಡ್‍ಗಳ ಮುಂಭಾಗದಲ್ಲೇ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಧರಣಿ ನಡೆಸಿದರು. ಹಾಗೂ ಕನ್ನಡ ನಾಮಫಲಕ […]

Advertisement

Wordpress Social Share Plugin powered by Ultimatelysocial