ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್ , ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಭೀಮು (34) ಬಲಗಾಲಿಗೆ ಗುಂಡು ತಗುಲಿದೆ. ರೌಡಿ ನಿಗ್ರಹ ದಳದ ಪಿಎಸ್ಐ ವಾಹೀದ್ ಕೋತ್ವಾಲ್ ಫೈರಿಂಗ್ ಮಾಡಿದ್ದಾರೆ. […]

4 ಮನೆಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ ಘಟನೆ ಬೀದರ್ ಜಿಲ್ಲೆಯ ಹೂಲಸೂರು ತಾಲೂಕಿನ ಸೊಲದಾಪಕ ಗ್ರಾಮದಲ್ಲಿ ನಡೆದಿದೆ..ತಡರಾತ್ರಿ ಸುಮಾರಿನಲ್ಲಿ ಕಳ್ಳತನ ನಡೆದಿದ್ದು ಒಟ್ಟು 1 ಲಕ್ಷದ 48 ಸಾವಿರ ಹಣ, ಚಿನ್ನಾಭರಣ, ಮೊಬೈಲ್ ಕಳ್ಳತನವಾಗಿದೆ. ಇನ್ನು ಕಳ್ಳರು ನಂದಿನಿ ಹಾಲಿನ ಡೈರಿಯನ್ನು ಹೊಡೆದು ಗಲ್ಲಾಪೆಟ್ಟಿಗೆಯ ಹಣ ದೋಚಿದ್ದಾರೆ.ಸಂಜು ರಂಗರಾವ್, ರಾಜಕುಮಾರ್ ಮಾಡಜೆ, ವೆಂಕಟ್ ಸಿಂಗ್ ರಜಪೂತ್, ಮತ್ತು ಉಮಾಕಾಂತ್ ಮಾಸಳೆ ಯವರ ಮನೆಗಳಲ್ಲಿ ಕಳ್ಳತನವಾಗಿದ್ದು ಇವರು ನಮ್ಮ ವರದಿಗಾರರ […]

ನಿಯಂತ್ರಣ ತಪ್ಪಿ ಟಿಪ್ಪರ್ ವಾಹನ ಅಂಗಡಿಗೆ ನುಗ್ಗಿದ ಘಟನೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ನಡೆದಿದೆ….ವಾಹನ ನುಗ್ಗಿದ ಪರಿಣಾಮ ರಸ್ತೆಯಲ್ಲಿ ಓಡಾಡುತ್ತಿರುವ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು,ಮೂವರ ಸ್ಥಿತಿ ಚಿಂತಾಚನಕವಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ…ನಿಯಂತ್ರಣ ತಪ್ಪಿ ಏಕಾಏಕಿ ಸ್ಟೋನ್ ಶಾಪ್ಗೆ ನುಗ್ಗಿ ಟಿಪ್ಪರ್ ನಿಂದ ಎರಡು ಬೈಕ್ ಗಳು, ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದ್ದು,ಔರಾದ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನೂ ಓದಿ  :ತಿಪ್ಪೆ ಗುಂಡಿಯಲ್ಲಿ ಅನಾಥ […]

Advertisement

Wordpress Social Share Plugin powered by Ultimatelysocial