ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ. ಇಂದು ಬೆಳಗಿನ ಜಾವ ಹೈದ್ರಾಬಾದ್​ನಿಂದ ವಿಜಯಪುರಕ್ಕೆ ಬಂದ ಬಸ್​ನಲ್ಲಿ ಪತ್ರಕರ್ತ ಚಂದ್ರಕಾಂತ್​ ಮಾವೂರ ಚೈನ್ ಕಳೆದುಕೊಂಡಿದ್ರು. ಆ ಚೈನ್ ನಿರ್ವಾಹಕರಿಗೆ ದೊರಕಿತ್ತು.  ಈ ವೇಳೆ ಆ ಬಸ್​ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ಪ್ರಯಾಣಿಕರ ರಿಸರ್ವೇಶನ್ ಟಿಕೆಟ್​ನಲ್ಲಿನ ನಂಬರ್​ಗೆ ಕರೆ ಮಾಡಿ […]

Advertisement

Wordpress Social Share Plugin powered by Ultimatelysocial