ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಡಿವಾಳ ಬಳಿ ನಡೆದಿದೆ. ಕಾಡದೇನಹಳ್ಳಿ ಗ್ರಾಮದ ಕೃಷ್ಣ(28) ಮೃತ ದುರ್ದೈವಿ ಇನ್ನು ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆ ಬಳಿಕ ಲಾರಿ ಡ್ರೈವರ್ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.ಈ ಬಗ್ಗೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ […]

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಬಂಧಿಸುವಲ್ಲಿ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸರು ಯಶ್ವಸಿಯಾಗಿದ್ದಾರೆ.ಮುನಿರಾಜು, ಅಶ್ವಥ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 7 ಲಕ್ಷ ಬೆಲೆ ಬಾಳುವ 19 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ..ಕಳ್ಳರು ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಮತ್ತಿತರ ಕಡೆ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ :ಕಾರು ಪಲ್ಟಿಹೊಡೆದು ಅಪಘಾತ

ದ್ವಿಚಕ್ರ ವಾಹನಗಳನ್ನ ಕದ್ದು ನಂಬರ್ ಪ್ಲೇಟ್ , ಇಂಜಿನ್ ನಂಬರ್ ಬದಲಿಸಿ ನಕರಿ ಆರ್ ಸಿ ಪುಸ್ತಕವನ್ನ ಸೃಷ್ಠಿಸಿ ವಾಹನ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದು ಬಂಧಿತನಿAದ ೭ ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನು ಸೈಯ್ಯದ್ ತಬ್ರೇಜ್ ಎಂದು ಗುರುತಿಸಲಾಗಿದ್ದು ಇನ್ನುಳಿದ ಈತನ ಸಹಚರರಾದ ವೀಲರ್ ಶರೀಫ್ ಮತ್ತು ಕುಲ್ವಿ ಮೌಲಾ ಪರಾರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Advertisement

Wordpress Social Share Plugin powered by Ultimatelysocial