ಯಶ್ ಅವರ ಜನ್ಮದಿನದ ಅಂಗವಾಗಿ ಕೆಜಿಎಫ್ ಚಿತ್ರ ತಂಡ ನೂತನ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದು, ಈ ಪೋಸ್ಟರ್ ನಲ್ಲಿ ಕೆಜಿಎಫ್ ಚಿತ್ರದಲ್ಲಿನ ಯಶ್ ಡೆಡ್ಲಿ ಲುಕ್ ಅನ್ನು ಪರಿಚಯಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಅಂತಾರಾಷ್ಟ್ರೀಯ ಪ್ರಸಿದ್ಧಿ ತಂದುಕೊಟ್ಟ ನಟ ರಾಕಿಂಗ್ ಸ್ಟಾರ್ ಯಶ್‌ ಅವರ ಕೆಜಿಎಫ್‌ 2 ಸಿನಿಮಾದ ಪೋಸ್ಟರ್‌ ಬಿಡುಗಡೆಯಾಗಿದ್ದು, ಯಶ್‌ ಜನ್ಮದಿನವಾದ ಇಂದು ಪೋಸ್ಟರ್‌ ಬಿಡುಗಡೆಯಾಗಿರುವುದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ ಹೊಂಬಾಳೆ ಸಂಸ್ಥೆ ಹಾಗೂ ಕೆಜಿಎಫ್‌ ನಿರ್ದೇಶಕ […]

ಮುಂಬೈ: ಕಳೆದ 12 ತಿಂಗಳಿಂದ ಬಾಲಿವುಡ್​ ಇಂಡಸ್ಟ್ರಿ ಮಾದಕದ್ರವ್ಯ ನಿಯಂತ್ರಣ ಸಂಸ್ಥೆ (ಎನ್​ಸಿಬಿ) ಹಾಗೂ ಜಾರಿ ನಿರ್ದೇಶನಾಲಯ (ಇಡಿ)ದ ಕಣ್ಗಾವಲಿನಲ್ಲಿದೆ. ಬಾಲಿವುಡ್​ ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ಮಾದಕ ಜಾಲದ ನಂಟು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎರಡು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಎಲ್ಲ ಬೆಳವಣಿಗೆಯಿಂದ ಬಾಲಿವುಡ್​ ಸೆಲೆಬ್ರಿಟಿಗಳಲ್ಲಿ ಭಯ ಶುರುವಾಗಿದೆ. ಯಾವಾಗ? ಯಾರು? ದಾಳಿ ಮಾಡುತ್ತಾರೆಂಬ ಆತಂಕವಿದೆ. ಅದರಲ್ಲೂ ಇತ್ತೀಚೆಗೆ ಮಾದಕ ಜಾಲ ನಂಟು ಬಾಲಿವುಡ್​ಗೂ ಬೆಸೆದುಕೊಂಡಿರುವುದರಿಂದ ಯುವ ಕಲಾವಿದರಲ್ಲಿ […]

ಪತ್ರಕರ್ತ, ಸಂಪಾದಕ, ಹಾಯ್ ಬೆಂಗಳೂರು ವಾರಪತ್ರಿಕೆಯ ವಾರಸುದಾರ ದಿ.ರವಿ ಬೆಳಗೆರೆಯವರ 63ನೇ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಹಾಯ್ ಬೆಂಗಳೂರು ಕಚೇರಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನು ಮಕ್ಕಳಾದ ಭಾವನಾ ಬೆಳಗೆರೆ, ಚೇತನಾ ಬೆಳಗೆರೆ ಹಾಗೂ ಮಗ, ಕರ್ಣ ಬೆಳಗೆರೆ ಕಾರ್ಯಕ್ರಮವನ್ನ ನೇರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿಶೇಷವಾಗಿ “ನನ್ನ ನೆರಳಿನ ದೀಪ” ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ : ನೀರಿಗಾಗಿ ಪಂಚಾಯಿತಿಗೆ ಮುತ್ತಿಗೆ ಹಾಕಿದ […]

Advertisement

Wordpress Social Share Plugin powered by Ultimatelysocial