ಮಾರುತಿ ಪಾವಗಡರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ನಾಲ್ಕು ತಿಂಗಳಷ್ಟೇ ಮುಗಿದಿದೆ. ಈಗ ಲೋಕಸಭೆ ಚುನಾವಣೆಯ ಕಾವೇರಿದೆ. ಲೋಕಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯಬಹುದು ಎಂಬ ಲೆಕ್ಕಾಚಾರ ತಲೆಕೆಳಗಾಗಿದೆ. ಕಾಂಗ್ರೆಸ್ ಜತೆ ಕುಸ್ತಿ, ಬಿಜೆಪಿ ಜತೆ ಮೈತ್ರಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಘೋಷಣೆ ಮಾಡಿಯೇ ಬಿಟ್ಟಿದ್ದಾರೆ. ಇತ್ತ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಒಂದೇ ಬಾರಿ ಬಿಜೆಪಿ, ಜೆಡಿಎಸ್ ಅಸಮಾಧಾನಿತರನ್ನು ಆಪರೇಷನ್ ಮಾಡದೇ ಒಬ್ಬೊಬ್ಬರನ್ನೇ ಸೆಳೆಯುತ್ತ ಡ್ಯಾಮೇಜ್ […]

Advertisement

Wordpress Social Share Plugin powered by Ultimatelysocial