ರಾಜ್ಯದ ಮೂರು ಕ್ಷೇತ್ರಗಳಿಗೆ ಮುಂದಿನ ತಿಂಗಳು 17ರಂದು ಉಪಚುನಾವಣೆ ನಡೆಯಲಿದೆ. ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದೀಗ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಇದೀಗ ಆ ಕ್ಷೇತ್ರದ ಟಿಕೆಟ್ ಅನ್ನು ದಿವಂಗತ ಸುರೇಶ್ ಅಂಗಡಿ ಅವರ ಪತ್ನಿಗೆ ನೀಡಲಾಗಿದೆ. ಅನುಕಂಪದ ಮತಗಳ ಸೆಳೆಯಲು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ […]

Advertisement

Wordpress Social Share Plugin powered by Ultimatelysocial