ನಾಳೆ ಸಿಎಂ ಜೊತೆ ತಜ್ಞರ ಸಭೆ  ನಡೆಯಲಿದ್ದು ವೀಕೆಂಡ್ ಕರ್ಫ್ಯೂ ಮಾಡೋ ಸಾಧ್ಯತೆ ಇದೆಯಾ ಎಂಬುದು ತಿಳಿಯಬೇಕಾಗಿದೆ,ಹೀಗಾಗಲೇ ಲಾಕ್ಡೌನ್ ಮಾಡಲು ಸರ್ಕಾರಕ್ಕೇ ತಜ್ಞರ ಸಲಹೆ  ನೀಡಿದ್ದು ಸಂಪೂರ್ಣ ಲಾಕ್ದೌನ್ ಮಾಡಲು ಸರ್ಕಾರ ಸಿದ್ಧತೆ ಮಾಡುತಿದಿಯಾ..? ಲಾಕ್ ಡೌನ್ 2.2 ಮತ್ತೆ ಜಾರಿ ಯಾಗುತಾ..?ಎಂಬುದನ್ನು ತಿಳಿಯಬೇಕಾಗಿದೆ ಈಗಾಗಲೇ ಬೆಂಗಳೂರಿನಲ್ಲಿ ಶೇಕಡ 2 ರಷ್ಟು ಸೊಂಕು ಹೆಚ್ಚಳವಾಗಿದ್ದು ಕಟಿನ ಕ್ರಮ ಕೈಗೊಳ್ಳಲು  ಸರ್ಕಾರ ಚಿಂತನೆ ಮಾಡಿದೆ, ಎಲ್ಲಾ ಸಾರ್ವಜನಿಕ ಸೇವೆಗಳು 50:50 ಯಾಗಿ […]

ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಹೋನ್ನಾಳಿ ಶಾಸಕ ಭರ್ಜರಿ ತಯಾರಿನಡೆಸಿದ್ದಾರೆ. ಕೋವಿಡ್ ಪರಿಹಾರದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಆಮಿಷವೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. “ ಬೊಮ್ಮಾಯಿ ಸರ್ಕಾರ ಕೋವಿಡ್ ಪರಿಹಾರವಾಗಿ 1ಲಕ್ಷ ರೂಪಾಯಿ ಹಣವನ್ನು ನೀಡುತ್ತಿದೆ , ನಾನು ನಿಮಗೆ ವೈಕ್ತಿಕವಾಗಿ ಹತ್ತು ಸಾವಿರ ನೀಡುತ್ತಿದ್ದೇನೆ ಮುಂಬರುವ ಚುನಾವಣೆಗೆ ನನಗೆ ವೋಟ್ ಹಾಕಬೇಕೆಂದು ಷರತ್ತು ವಿಧಿಸಿದಲ್ಲದೇ ಮನೆಬಳಿ ಜನರನ್ನು ಕರೆಸಿಕೊಂಡು ಆಣೆಪ್ರಮಾಣ ಮಾಡಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧಿಸುವ ಸ್ವಾಮೀಜಿಗಳು ಬಸವತತ್ವದವರು ಅಲ್ಲ. ಕೆಲ ಸ್ವಾಮೀಜಿಗಳು ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನ ಕೇಳುತ್ತೀರುವುದು ಬೇಸರದ ವಿಚಾರವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಭಾಗ ಮಾಡುವುದೇ ಸ್ವಾಮೀಜಿಗಳ ಉದ್ದೇಶವೇ?. ಅನುಭವ ಮಂಟಪದಲ್ಲಿ ಸಹ ಮಾಂಸಾಹಾರಿಗಳು ಇದ್ದರು, ಇದನ್ನು ಸ್ವಾಮೀಜಿಗಳು ಅರಿತುಕೊಳ್ಳಬೇಕು. ಇಡಿ ರಾಜ್ಯವೇ ದೇಶಕ್ಕೆ ಮಾದರಿ ಆಗಬೇಕು […]

ಹುಲಸೂರ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಚುನಾವಣೆ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾರವರವರು ಮತಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದುಡ್ಡಿಗೆ ಆಸೆ ಪಡದೆ ನಿಷ್ಠೆ ಮತ್ತು ಸ್ವಾಭಿಮಾನದಿಂದ ಜನಪರ ಕೆಲಸ ಮಾಡುವವರಿಗೇ ಮತ ಹಾಕಿ ಗೆಲ್ಲಿಸಿ ಎಂದು ಮತದಾರರಿಗೆ ಕಿವಿಮಾತನ್ನು ಹೇಳಿದರು. ನಂತರ ಹುಲಸೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹುಲಸೂರು ತಾಲೂಕು ಎಂದು […]

ಬದಲಾವಣೆ ಜಗತ್ತಿನ ನಿಯಮ ಬದಲಾವಣೆಗೆ ಹೊಂದಕೊಂಡು ಮುಂದೆ ಹೋದವರು ಯಶಸ್ಸು ಕಾಣುತ್ತಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ….ಬೆಳಗಾವಿಯ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು,ಅರ್ಥ ಮತ್ತು ಪುರುಷಾರ್ಥ ಮೊದಲಿತ್ತು. ಪುರುಷಾರ್ಥ ಬದಲಾಗಿ ಸ್ತ್ರೀ ಆರ್ಥ ಕೂಡ ಆಗಿದೆ.ಸಮಾಜವನ್ನ ಸಿದ್ಧ ಮಾಡುವ ಕೆಲಸ ಎಲ್ಲರೂ ಮಾಡಬೇಕು.ಉದ್ಯೋಗ ಮೇಳದಲ್ಲಿ ಬಂದ 78 ಕಂಪನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ಸ್ವಾಭಿಮಾನದ ವ್ಯಕ್ತಿತ್ವ ನಿರ್ಮಿಸುವ ಕಾರ್ಯವನ್ನ ಕಂಪನಿಗಳು ಮಾಡುತ್ತಿವೆ..ಕಂಪನಿಗಳ ಮುಖ್ಯಸ್ಥರಲ್ಲಿ ಮನವಿ ಯುವಕರನ್ನ ಬೆಳಿಸಬೇಕು.ವೈಜ್ಞಾನಿಕ […]

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವಾಜ್ಯ ಇತ್ಯರ್ಥವಾದ ಬಳಿಕವೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನ ಪರಿಷತ್‍ನಲ್ಲಿ ಸದಸ್ಯ ಪ್ರಕಾಶ್ ರಾಥೋಡ್ ಅವರು ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ನ್ಯಾಯಾೀಕರಣದ ತೀರ್ಪು ಅಸೂಚನೆ ಪ್ರಕಟವಾದ ಬಳಿಕ ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ […]

ಕಾಮನ್ ವೆಲ್ತ್ ಸಂಸದೀಯ ಸಂಘಟನೆ ಸಂಸದೀಯ ಪ್ರಜಾಪ್ರಭುತ್ವ ಆಳವಾದ ಬೇರು ಬಿಡಲು ಮತ್ತು ವಿಶ್ವಾದ್ಯಂತ ಚೈತನ್ಯಶೀಲ ಶಕ್ತಿಯಾಗಲು ಅನುವು ಮಾಡಿಕೊಟ್ಟಿದೆ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಸುವರ್ಣ ವಿಧಾನಸೌಧದ ರಾಜ್ಯ ವಿಧಾನಮಂಡಲದ ಕೇಂದ್ರ ಸಭಾಂಗಣದಲ್ಲಿ ನಡೆದ ಸಿಪಿಎ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಪಿಎ ತನ್ನ ಎಲ್ಲಾ ಸಮ್ಮೇಳನಗಳಲ್ಲಿ ಶಾಸಕರ ಸಾಮಥ್ರ್ಯ ವರ್ಧನೆ, ಬಜೆಟ್ ಪ್ರಸ್ತಾವನೆಗಳು ಮತ್ತು ಪರಿಸರ ಸಮಸ್ಯೆಗಳಂತಹ ಮಹತ್ವದ ವಿಷಯಗಳನ್ನು ಕೈಗೆತ್ತಿಕೊಂಡು ವಿಶ್ಲೇಷಿಸುತ್ತಿದೆ. ಪ್ರತಿ […]

ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ.ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ ಇದು ಕರ್ನಾಟಕದಲ್ಲಿ ಈ ವರೆಗೆ ಕಂಡಿರುವ […]

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್‌ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ […]

Advertisement

Wordpress Social Share Plugin powered by Ultimatelysocial