ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

2022-23ರ ಭಾರತದ ಕೇಂದ್ರ ಬಜೆಟ್‌ಗೆ ಮುಂಚಿತವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಎರಡು ಅವಧಿಗಳಲ್ಲಿ ವಿವಿಧ ಕೈಗಾರಿಕೆಗಳ ಮಧ್ಯಸ್ಥಗಾರರೊಂದಿಗೆ ಪೂರ್ವ-ಬಜೆಟ್ ಸಮಾಲೋಚನೆಗಳನ್ನು ನಡೆಸಲಿದ್ದಾರೆ.ಮೊದಲ ಅಧಿವೇಶನದಲ್ಲಿ ಕೇಂದ್ರ ಸಚಿವರು ಸೇವೆಗಳು ಮತ್ತು ವ್ಯಾಪಾರ ಕ್ಷೇತ್ರದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರೆ, ಮುಂದಿನ ಅಧಿವೇಶನವು ಉದ್ಯಮ, ಮೂಲಸೌಕರ್ಯ ಮತ್ತು ಹವಾಮಾನ ಬದಲಾವಣೆಯ ತಜ್ಞರೊಂದಿಗೆ ಇರುತ್ತದೆ.ಈ ವಿಷಯದ ಬಗ್ಗೆ ತಿಳಿದಿರುವ ಅಧಿಕಾರಿಗಳ ಪ್ರಕಾರ, ಸಭೆಗಳನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರ್ಚುವಲ್ ರೂಪದಲ್ಲಿ ನಡೆಸಲಾಗುವುದು ಮತ್ತು […]

ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ […]

ಬೆಳಗಾವಿ ಸುವರ್ಣ ಸೌಧದಲ್ಲಿ ರಮೇಶ್‌ ಕುಮಾರ್‌ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ..ನಿನ್ನೆ ದಿನ ಅತಿವೃಷ್ಠಿ ಬಗ್ಗೆ ನಡೆಯುತ್ತಿತ್ತು.ತುಂಬಾ ಜನ ಮಾತನಾಡಲು ಅವಕಾಶ ಕೇಳಿದ್ರು ಸ್ಪೀಕರ್ ಸಮಯ ನಿಭಾಯಿಸಬೇಕಿತ್ತು ಎಂದು ಸಚಿವೆ  ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ..ನೀವು ತೀರ್ಮಾನ ಮಾಡಿದ್ರೆ, ನಾನು ಎಸ್ ಎನ್ನುತ್ತೇನೆ ಎಂದು ಸ್ಪೀಕರ್ ಹೇಳಿದ್ರು. ಈ ಸಂದರ್ಭದಲ್ಲಿ ರಮೇಶ್ ಕುಮಾರ್ ಅವರು ಇಂಗ್ಲಿಷ್ ಗಾದೆ ಮಾತು ಹೇಳಿದ್ರು.ಅತ್ಯಾಚಾರ ನಡೆಯುವಾಗ ತಡೆಯಲು ಆಗಲಿಲ್ಲ ಎಂದರೆ ಎಂಜಾಯ್ […]

ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಕೂಡಲಸಂಗಮ ಸಂಗಮ ಪೀಠದ ಜಯಮೃತ್ಯುಂಜಯ ಜಗದ್ಗುರು ನೇತೃತ್ವದಲ್ಲಿ ಸ ಸಿಎಂ ಜೊತೆ ಸಭೆ ನಡೆಸಿದ್ದಾರೆ…ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ಶಾಸಕರು, ಸಂಸದರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾಗಿದ್ರು.ಸಿಎಂ ಬಸವರಾಜ ಬೊಮ್ಮಾಯಿ ಜತೆಗೆ ಕೂಡಲಸಂಗಮ ಸ್ವಾಮೀಜಿ ಸೇರಿ ಪಂಚಮಸಾಲಿ ಮುಖಂಡರ ಜತೆಗೆ ಮಾತು ಕತೆ ನಡೆಸಿದ್ದಾರೆ…ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಹಾಲಿ, ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದರು.ಸಭೆಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ […]

ವಿಧಾನ ಸಭೆ ಅಧಿವೇಶನ:-ಸದನದಲ್ಲಿ ಸ್ಪೀಕರ್ ಪರಿಸ್ಥಿತಿಯ ಕುರಿತಾಗಿ ಹೇಳಿಕೆ ಕೊಡುವ ಭರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ನಡೆಯುವ ಸನ್ನಿವೇಶದ ಕುರಿತಾದ ವಿವಾದಿತ ಉದಾಹರಣೆಯೊಂದನ್ನು ನೀಡುವ ಮೂಲಕ ಅಸೂಕ್ಷ್ಮತೆಯಿಂದ ವರ್ತಿಸಿದ್ದಾರೆ.ಅತಿವೃಷ್ಠಿ ಹಾಗೂ ಪ್ರವಾಹ ಹಾನಿ ವಿಚಾರವಾಗಿ ನಿಯಮ 69 ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ನಮಗೂ ಮಾತನಾಡಲು ಅವಕಾಶ ಕೊಡಿ ಎಂದು ಸ್ಪೀಕರ್ ಕಾಗೇರಿ ಅವರಲ್ಲಿ ಮನವಿ ಮಾಡುತ್ತಾರೆ.ಇದಕ್ಕೆ ಉತ್ತರಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,‌ […]

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

ವಿಜಯ ದಿವಸ್‌ ಕಾರ್ಯಕ್ರಮದಹಿನ್ನೆಲೆ  ಬೆಳಗಾವಿಯ ಎಂಎಲ ಐ ಆರ್ ಸಿ ವಿಜಯ ದಿವಸ ಕಾರ್ಯಕ್ರಮ ದಲ್ಲಿ  ಮಾತನಾಡಿದ ಅವರು,ವಿಜಯ ದಿವಸ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶವನ್ನ ಸಿಎಂ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ನಾನು ಅತ್ಯಂತ ಹೆಮ್ಮೆ ಮತ್ತು ಸಂತೋಷದಿಂದ ಪಾಲ್ಗೊಂಡಿದ್ದೇನೆ.ಸೈನ್ಯ ಬರಿ ದೇಶದ ಸಂರಕ್ಷಣೆ ಮಾಡುತ್ತಿಲ್ಲ,ಆಂತರಿಕ ಭದ್ರತೆಯನ್ನ ಸಮರ್ಥ ವಾಗಿ ಮಾಡುತ್ತಿದೆ.ಇಂಡೋ ಪಾಕ್ ಯುದ್ಧದಲ್ಲಿ ನಮ್ಮ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ.3 ಸಾವಿರಕ್ಕೂ ಅಧಿಕ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ.9 ಸಾವಿರಕ್ಕೂ […]

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲಿ ವ್ಯಕ್ತಿಯೊಬ್ಬ ಕೇಸರಿ ಶಾಲು ಹೊದಿಸಲು ಮುಂದಾಗಿದ್ದು ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಲು ಕಾರಣವಾಯಿತು. ಕಾಟರಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಆಗಮಿಸಿ ಕೇಸರಿ ಶಾಲನ್ನು ಹೊದಿಸಲು ಪ್ರಯತ್ನಿಸಿದ್ದಾನೆ, ಆಗ ಸಿಡಿಮಿಡಿಗೊಂಡ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ವರ್ತನೆ ಅಲ್ಲಿ ನೆರೆದಿದ್ದವರನ್ನು ದಿಗ್ಭ್ರಮೆಗೊಳಿಸಿದೆ, ಕೇಸರಿ ಶಾಲು ಹೊದಿಸಲು ಬಂದ ವ್ಯಕ್ತಿ […]

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭಾನುವಾರ ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ಮೆರವಣಿಗೆಗೆ ಮುಂಚಿತವಾಗಿ ಪ್ರೀತಿಯಿಂದ ಬೀಳ್ಕೊಟ್ಟರು. ಅಂತಿಮ ನಮನ ಸಲ್ಲಿಸುವ ವೇಳೆ ಬೊಮ್ಮಾಯಿ ಭಾವುಕರಾದರು. ಪುನೀತ್ ಅವರ ಪಾರ್ಥಿವ ಶರೀರದ ಮುಂದೆ ಕೈ ಜೋಡಿಸಿ, ಕಣ್ಣೀರು ಸುರಿಸಿ ಬೀಳ್ಕೊಟ್ಟರು ಮತ್ತು ಪ್ರೀತಿಯಿಂದ ಅವರ ಹಣೆಗೆ ಮುತ್ತಿಟ್ಟರು. (IANS)   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial