ಕಳೆದ ಒಂದು ವರ್ಷದಲ್ಲಿ ವರ್ಗಾವಣೆ ದಂಧೆ ನಡೆಸಿರುವುದನ್ನು ಬಿಟ್ಟರೆ ಬಿಜೆಪಿ ಸರ್ಕಾರದ ಸಾಧನೆ ಬೇರೇನೂ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷವನ್ನು ಪೂರೈಸಿದೆ. ಆದರೆ ರಾಜ್ಯದ ಜನರನ್ನು ತೀವ್ರ ಸಂಕಷ್ಟಕ್ಕೆ ಈಡು ಮಾಡಿರುವ ಕೊರೊನಾ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಒಂದು ವರ್ಷದಲ್ಲಿ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ. ಹಿಂದಿನ […]

Advertisement

Wordpress Social Share Plugin powered by Ultimatelysocial